23.7 C
ಪುತ್ತೂರು, ಬೆಳ್ತಂಗಡಿ
August 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪತ್ರಕರ್ತೆ ಉಮಾ ಅನಂತ್ ಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ

ಶಿರಸಿ: ಕರ್ನಾಟಕ ಮಾಧ್ಯಮ ಅಕಾಡೆಮಿ ಕೊಡಮಾಡುವ 2025 ರ ವಾರ್ಷಿಕ ಪ್ರಶಸ್ತಿಗೆ ಸಿದ್ಧಾಪುರ ತಾಲ್ಲೂಕು ಹೆಗ್ಗಾರದ ಹಿಂದೂಸ್ತಾನಿ ಗಾಯಕ ಪಂ. ಹೆಗ್ಗಾರ ಅನಂತ ಹೆಗಡೆ ಅವರ ಪತ್ನಿ, ಪ್ರಜಾವಾಣಿ ಮುಖ್ಯ ಉಪಸಂಪಾದಕಿ ಉಮಾ ಅನಂತ್ ಅವರು ಭಾಜನರಾಗಿದ್ದಾರೆ. ಪ್ರಶಸ್ತಿಯನ್ನು ಮುಖ್ಯಮಂತ್ರಿ ಎಸ್‌. ಸಿದ್ದರಾಮಯ್ಯ ಅವರು ಮಾ. 13ರಂದು ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಪ್ರದಾನ ಮಾಡಿದರು.

ಬೆಳ್ತಂಗಡಿ ತಾಲೂಕಿನ ವೇಣೂರಿನವರಾದ ಇವರು ಉಜಿರೆ ಎಸ್ ಡಿಎಂ ಕಾಲೇಜು ಹಳೆಯ ವಿದ್ಯಾರ್ಥಿನಿ.

Related posts

ಅಳದಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಡಗಕಾರಂದೂರು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಎಲ್.ಸಿ. ಆರ್. ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ಶಾಲಾ ಪ್ರಾರಂಭೋತ್ಸವದ ಸಂಭ್ರಮಾಚರಣೆ

Suddi Udaya

ಗುಂಡೂರಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ದಕ ಜಿಲ್ಲಾ ಕೇಂದ್ರ ಸಹಕಾರಿ ಸಂಘದಿಂದ ಸಾಧನಾ ಪ್ರಶಸ್ತಿ

Suddi Udaya

ಜ.22: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ ಹಾಗೂ ಮೂಡಪ್ಪ ಸೇವೆ

Suddi Udaya

ಧರ್ಬೆತ್ತಡ್ಕ: ವಿದ್ಯುತ್ ಕಂಬ ಉರುಳಿ ಸಭಾಭವನಕ್ಕೆ ಹಾನಿ

Suddi Udaya

ಉಜಿರೆ ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

Suddi Udaya
error: Content is protected !!