June 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಪಾರೆoಕಿ ಗ್ರಾಮದ ಹಾರಬೆ ಶ್ರೀ ದುಗಲಾಯ ಮತ್ತು ಗುಳಿಗ ದೈವಗಳ ವಾರ್ಷಿಕ ನೇಮೋತ್ಸವ

ಮಡoತ್ಯಾರು: ಪಾರೆoಕಿ ಗ್ರಾಮದ ಹಾರಬೆ ಶ್ರೀ ದುಗಲಾಯ ಮತ್ತು ಗುಳಿಗ ದೈವಗಳ ನೇಮೋತ್ಸವ ಸಮಿತಿ ಶ್ರೀ ರಾಮ ನಗರ ಹಾರಬೆ ಮಡಂತ್ಯಾರು ವಾರ್ಷಿಕ ನೇಮೋತ್ಸವ ಮಾ.14 ರಂದು ಮoಜುನಾಥ ಭಟ್ ಅಸ್ರಣ್ಣರು ಅಂತರ ಮಾಲಾಡಿ ಅವರ ಉಪಸ್ಥಿತಿಯಲ್ಲಿ ಜರಗಿತು.

ಸಾಯಂಕಾಲ ಸತ್ಯನಾರಾಯಣ ಪೂಜೆ ವಿಧ್ಯಾಸರಸ್ವತಿ ಭಜನಾ ಮಂಡಳಿ ಪಾರೆoಕಿ ಇವರಿoದ ಕುಣಿತ ಭಜನಾ ಕಾರ್ಯಕ್ರಮ ರಾತ್ರಿ ದುಗಲಾಯ ಮತ್ತು ಗುಳಿಗ ದೈವಗಳ ನೇಮೋತ್ಸವ ಜರಗಿತು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ ಹಾಗೂ ಗಣ್ಯರು ನೇಮೋತ್ಸವಕ್ಕೆ ಆಗಮಿಸಿ ಗoಧ ಪ್ರಸಾದ ಸ್ವೀಕರಿಸಿದರು ಸಮಿತಿಯ ಗೌರವಾಧ್ಯಕ್ಷ ವಿಶ್ವನಾಥ ಪೂಜಾರಿ, ಅಧ್ಯಕ್ಷ ಸುಧೀರ್ ಪಿ ಪೂಜಾರಿ ಹಾರಬೆ, ಕಾರ್ಯದರ್ಶಿ ಮಹೇಶ್ ಕುಲಾಲ್, ಕೋಶಾಧಿಕಾರಿ ಪ್ರಮೀಳಾ ಉಮೇಶ್, ಸಮಿತಿಯ ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು, ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಶಿಶಿಲ ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಶ್ರೀ ಕ್ಷೇತ್ರ ಧರ್ಮಸ್ಥಳ ಧಮಾ೯ಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಡಾ.ಗುರುರಾಜ ಕರ್ಜಗಿಯವರಿಂದ ಸರ್ವಧರ್ಮ ಸಮ್ಮೇಳನ 91ನೇ ಅಧಿವೇಶನ ಉದ್ಘಾಟನೆ

Suddi Udaya

ನಾವೂರು ಗ್ರಾಮ ಪಂಚಾಯತ್ ನಲ್ಲಿ ರೈತರಿಗೆ ಒಂದು ದಿನದ ಕೃಷಿ ತರಬೇತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಸಂಯೋಜಿತ ಸಂಘವಾಗಿ ಕನ್ಯಾಡಿ ರಿಕ್ಷಾ ಪಾರ್ಕ್ ಸೇರ್ಪಡೆ

Suddi Udaya

ಸುಲ್ಕೇರಿ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶ್ರೀರಾಮ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!