33.8 C
ಪುತ್ತೂರು, ಬೆಳ್ತಂಗಡಿ
March 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಬೂಡುಜಾಲು ನಾಡದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿ ಹಾಗೂ ದೊಂಪದ ಬಲಿ ಜಾತ್ರೆ

ನಿಡ್ಲೆ: ಇಲ್ಲಿಯ ಬೂಡುಜಾಲು ನಾಡದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿಯು ಮಾ.14ರಂದು ದೈವಗಳ ಬೀಡಿನಲ್ಲಿ ಮತ್ತು ಮಾ.15ರಮದು ಮಠಂತಿಮಾರಿನಲ್ಲಿ ದೊಂಪದ ಬಲಿ ಜಾತ್ರೆಯು ಜರುಗಿತು.

ಈ ಸಂದರ್ಭದಲ್ಲಿ ಆಡಳ್ತೆ ಮೆಂಬರರು, ದೈವಗಳ ಮೊಕ್ತೇಸರರು, ವಂತಿಗೆದಾರರು, ಊರ-ಪರವೂರ ಭಕ್ತರು ಭಾಗವಹಿಸಿದ್ದರು.

ಮೇ 15ರಂದು ಉಳ್ಳಾಲ್ತಿ ಸ್ಥಾನದಲ್ಲಿ ವರ್ಷಾವಧಿ ನೇಮ ಜರುಗಲಿದೆ.

Related posts

ಉಜಿರೆ: ನಿನ್ನಿಕಲ್ಲು ನಿವಾಸಿ ಶಿವರಾಮ ಕಾರಂತ್ ನಿಧನ

Suddi Udaya

ಸಿಂದೂರ ಯಶಸ್ವಿ ಕಾರ್ಯಚರಣೆ ಪ್ರಯುಕ್ತ ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನ ಮಂದಿರದಲ್ಲಿ ವಿಶೇಷ ಪೂಜೆ

Suddi Udaya

ಗೇರುಕಟ್ಟೆ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ವಸಂತ ಮಜಲು, ಉಪಾಧ್ಯಕ್ಷರಾಗಿ ರಾಜ್ ಪ್ರಕಾಶ್ ಶೆಟ್ಟಿ

Suddi Udaya

ಭಗೀನಿಯರ ಸುವರ್ಣ ಸಂಭ್ರಮ: ಧರ್ಮಾಧ್ಯಕ್ಷರಿಂದ ಗೌರವ ಮತ್ತು ಅಭಿನಂದನೆ

Suddi Udaya

ಬೆಳ್ತಂಗಡಿ: ಎಸ್.ಬಿ.ಐ ಲೈಫ್ ಬೆಳ್ತಂಗಡಿ ಬ್ರಾಂಚ್ ಉದ್ಘಾಟನೆ

Suddi Udaya

ಶಿಶಿಲ: ಚಿಕನ್ ಸೆಂಟರ್ ಶುಭಾರಂಭ

Suddi Udaya
error: Content is protected !!