29.5 C
ಪುತ್ತೂರು, ಬೆಳ್ತಂಗಡಿ
June 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಬೆಳ್ತಂಗಡಿ: ಸಂತೆಕಟ್ಟೆ ವಾಣಿಜ್ಯ ಕಟ್ಟಡಕ್ಕೆ ಮಳೆ ನೀರು ಸೋರದಂತೆ ಶೀಟ್ ಅಳವಡಿಸಲು ತಹಶೀಲ್ದಾರರಿಗೆ ಮನವಿ

ಬೆಳ್ತಂಗಡಿ: ಸಂತೆಕಟ್ಟೆಯಲ್ಲಿ ನಗರ ಪಂಚಾಯತ್ ಬೆಳ್ತಂಗಡಿಯವರಿಂದ ನಿರ್ಮಿಸಲ್ಪಟ್ಟ ರಾಜೀವ ಗಾಂಧಿ ವಾಣಿಜ್ಯ ಸಂಕೀರ್ಣದ ಕಟ್ಟಡವು ಮಳೆಗಾಲದಲ್ಲಿ ಮಳೆ ನೀರು ಸೋರಿಕೆಯಾಗುತ್ತಿದ್ದು ಮಳೆ ನೀರು ಸೋರದಂತೆ ಶೀಟ್ ಅಳವಡಿಸುವ ಕುರಿತು ವಾಣಿಜ್ಯ ಸಂಕೀರ್ಣದ ಬಾಡಿಗೆದಾರರು ಬೆಳ್ತಂಗಡಿ ತಹಶೀಲ್ದಾರರಿಗೆ ಮನವಿಯನ್ನು ಸಲ್ಲಿಸಿರುತ್ತಾರೆ.

ವ್ಯಾಪಾರ ವ್ಯವಹಾರದಲ್ಲಿ ಎಷ್ಟೇ ಕಷ್ಟ ನಷ್ಟಗಳು ಆದರೂ ನಗರ ಪಂಚಾಯತಿಗೆ ಆದರೆ ಪಾವತಿಯಾಗಬೇಕಾದ ಬಾಡಿಗೆಯನ್ನು ಆದಷ್ಟು ಕ್ಲಪ್ತ ಸಮಯದಲ್ಲಿ ತೆರುತ್ತಿದ್ದೇವೆ. ಮಳೆಗಾಲದಲ್ಲಿ ನೀರಿನ ಸೋರಿಕೆಯಿಂದ ನಾವು ಬಹಳಷ್ಟು ಹಣವನ್ನು ಖರ್ಚು ಮಾಡಿ ಮಾಡಿದ ಇಂಟಿರಿಯರ್, ಫಾಲ್ ಸೀಲಿಂಗ್, ವಿದ್ಯುತ್ ಉಪಕರಣಗಳಿಗೆ ಹಾನಿಯಾಗುತ್ತಿದೆ. ಆದ್ದರಿಂದ ಮಳೆಗಾಲ ಆರಂಭದ ಮೊದಲೇ ಈ ಬಗ್ಗೆ ಸೂಕ್ತ ಕ್ರಮವನ್ನು ಕೈಗೊಂಡು ಇದರಿಂದ ನಮಗೆ ಮುಕ್ತಿ ನೀಡಬೇಕಾಗಿ ಬಾಡಿಗೆದಾರರು ಮನವಿಯಲ್ಲಿ ತಿಳಿಸಿರುತ್ತಾರೆ.

Related posts

ಅ.28 : ಈ ವರ್ಷದ ಕೊನೆಯ ‘ಚಂದ್ರಗ್ರಹಣ’ : 30 ವರ್ಷಗಳಿಗೊಮ್ಮೆ ಸಂಭವಿಸುವ ಅಪರೂಪದ ಗ್ರಹಣ

Suddi Udaya

ನೆರಿಯ : ಹಾಡಹಾಗಲೇ ಮನೆಗೆ ನುಗ್ಗಿ ರೂ.3.12 ಲಕ್ಷ ಮೌಲ್ಯದ ಚಿನ್ನಾಭರಣ ಕಳವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ ಬೆಳ್ತಂಗಡಿ, ಶ್ರೀ ಪೂರ್ಣಾನಂದ ಸೇವಾ ಪ್ರತಿಷ್ಠಾನ, ಹಾಗೂ ಮಹಿಳಾ ಸಂಘ ಬೆಳ್ತಂಗಡಿ ಇವುಗಳ ಆಶ್ರಯದಲ್ಲಿ : ಪರಮ ಪೂಜ್ಯ ಶ್ರೀ ಪೂರ್ಣಾನಂದ ಸ್ವಾಮಿಗಳ ಆರಾಧನಾ ಮಹೋತ್ಸವ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಪಿಲಾತಬೆಟ್ಟು ಸಂತ ಜೋಸೆಫರ ಅ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಕೋಲ್ಕತ್ತಾದಲ್ಲಿ ಮೆಡಿಕಲ್ ವಿದ್ಯಾರ್ಥಿನಿಯ ಹತ್ಯೆ ಖಂಡಿಸಿ ಉಜಿರೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಮೌನ ಆಚರಣೆ ಹಾಗೂ ಶ್ರದ್ಧಾಂಜಲಿ ಸಭೆ

Suddi Udaya

ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಸಿಇಟಿ ಪರೀಕ್ಷಾ ಕೇಂದ್ರ

Suddi Udaya
error: Content is protected !!