September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಬೆಳ್ತಂಗಡಿ: ಸಂತೆಕಟ್ಟೆ ವಾಣಿಜ್ಯ ಕಟ್ಟಡಕ್ಕೆ ಮಳೆ ನೀರು ಸೋರದಂತೆ ಶೀಟ್ ಅಳವಡಿಸಲು ತಹಶೀಲ್ದಾರರಿಗೆ ಮನವಿ

ಬೆಳ್ತಂಗಡಿ: ಸಂತೆಕಟ್ಟೆಯಲ್ಲಿ ನಗರ ಪಂಚಾಯತ್ ಬೆಳ್ತಂಗಡಿಯವರಿಂದ ನಿರ್ಮಿಸಲ್ಪಟ್ಟ ರಾಜೀವ ಗಾಂಧಿ ವಾಣಿಜ್ಯ ಸಂಕೀರ್ಣದ ಕಟ್ಟಡವು ಮಳೆಗಾಲದಲ್ಲಿ ಮಳೆ ನೀರು ಸೋರಿಕೆಯಾಗುತ್ತಿದ್ದು ಮಳೆ ನೀರು ಸೋರದಂತೆ ಶೀಟ್ ಅಳವಡಿಸುವ ಕುರಿತು ವಾಣಿಜ್ಯ ಸಂಕೀರ್ಣದ ಬಾಡಿಗೆದಾರರು ಬೆಳ್ತಂಗಡಿ ತಹಶೀಲ್ದಾರರಿಗೆ ಮನವಿಯನ್ನು ಸಲ್ಲಿಸಿರುತ್ತಾರೆ.

ವ್ಯಾಪಾರ ವ್ಯವಹಾರದಲ್ಲಿ ಎಷ್ಟೇ ಕಷ್ಟ ನಷ್ಟಗಳು ಆದರೂ ನಗರ ಪಂಚಾಯತಿಗೆ ಆದರೆ ಪಾವತಿಯಾಗಬೇಕಾದ ಬಾಡಿಗೆಯನ್ನು ಆದಷ್ಟು ಕ್ಲಪ್ತ ಸಮಯದಲ್ಲಿ ತೆರುತ್ತಿದ್ದೇವೆ. ಮಳೆಗಾಲದಲ್ಲಿ ನೀರಿನ ಸೋರಿಕೆಯಿಂದ ನಾವು ಬಹಳಷ್ಟು ಹಣವನ್ನು ಖರ್ಚು ಮಾಡಿ ಮಾಡಿದ ಇಂಟಿರಿಯರ್, ಫಾಲ್ ಸೀಲಿಂಗ್, ವಿದ್ಯುತ್ ಉಪಕರಣಗಳಿಗೆ ಹಾನಿಯಾಗುತ್ತಿದೆ. ಆದ್ದರಿಂದ ಮಳೆಗಾಲ ಆರಂಭದ ಮೊದಲೇ ಈ ಬಗ್ಗೆ ಸೂಕ್ತ ಕ್ರಮವನ್ನು ಕೈಗೊಂಡು ಇದರಿಂದ ನಮಗೆ ಮುಕ್ತಿ ನೀಡಬೇಕಾಗಿ ಬಾಡಿಗೆದಾರರು ಮನವಿಯಲ್ಲಿ ತಿಳಿಸಿರುತ್ತಾರೆ.

Related posts

ಶೇ.100 ತೆರಿಗೆ ವಸೂಲಾತಿ: ನಾವೂರು ಗ್ರಾ.ಪಂ. ಗೆ ತಾ.ಪಂ. ಕಾರ್ಯನಿರ್ವಹಣಾಧಿಕಾರಿಯವರಿಂದ ಅಭಿನಂದನೆ

Suddi Udaya

ಕಕ್ಕಿಂಜೆ: ಮಸ್ಜಿದುನ್ನೂರ್ ಜುಮ್ಮಾ ಮಸೀದಿ ಹಾಗೂ ನೂರುಲ್ ಇಸ್ಲಾಂ ಮದರಸ ನೂತನ ಆಡಳಿತ ಸಮಿತಿ ರಚನೆ

Suddi Udaya

ಮೈಸೂರು ಚಲೋ ಪ್ರತಿಭಟನಾ ಪಾದಯಾತ್ರೆಯ ಕುರಿತು ಪಕ್ಷದ ಪದಾಧಿಕಾರಿಗಳೊಂದಿಗೆ ಶಾಸಕ ಹರೀಶ್ ಪೂಂಜರಿಂದ ಸಿದ್ಧತಾ ಸಭೆ

Suddi Udaya

ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲ ಮೂಲ್ಕಿ ಇದರ ಬೆಳ್ಳಿಹಬ್ಬ ಸಂಭ್ರಮ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ: ಉಜಿರೆ ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಧರ್ಮಸ್ಥಳ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೇರಿಸಲು ಸಾರಿಗೆ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya
error: Content is protected !!