September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

KCET, NEET ಹಾಗೂ JEE (Mains) ಪರೀಕ್ಷೆಗಳಿಗಾಗಿ ಮಾ.18ರಿಂದ ವಿದ್ವತ್‌ ಕಾಲೇಜಿನಲ್ಲಿ ಕ್ರ್ಯಾಶ್ ಕೋರ್ಸ್ ಆರಂಭ

ಬೆಳ್ತಂಗಡಿ: ಪರೀಕ್ಷೆಗಳಾದ KCET, NEET ಹಾಗೂ JEE (Mains) ಪರೀಕ್ಷೆಗಳಿಗಾಗಿ ತಯಾರಾಗುತ್ತಿರುವ ವಿದ್ಯಾರ್ಥಿಗಳಿಗಾಗಿ ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನ ವತಿಯಿಂದ ಇದೇ ಮಾರ್ಚ್ 18, 2026 ರಿಂದ ವಿಶೇಷ ಕ್ರ್ಯಾಶ್ ಕೋರ್ಸ್ ಆರಂಭಿಸಲಾಗುತ್ತಿದೆ.

ಈ ಕ್ರ್ಯಾಶ್ ಕೋರ್ಸ್‌ನಲ್ಲಿ ಪ್ರತಿಯೊಂದು ಅಧ್ಯಾಯವನ್ನು ತಜ್ಞ ಉಪನ್ಯಾಸಕರು ಬೋಧಿಸುವುದರ ಜೊತೆಗೆ ಅಧ್ಯಯನಕ್ಕೆ ಅಗತ್ಯವಾದ ರೆಫರೆನ್ಸ್ ಮಾಡ್ಯೂಲ್‌ಗಳು ಹಾಗೂ ತರಗತಿ ಕಾರ್ಯಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ. ಪ್ರತಿದಿನ ಅಭ್ಯಾಸ ಪತ್ರಿಕೆಗಳೊಂದಿಗೆ ಅಧ್ಯಾಯವಾರು ಪರೀಕ್ಷೆಗಳನ್ನೂ ನಡೆಸಲಾಗುತ್ತದೆ. ಮೊದಲ 20 ದಿನಗಳಲ್ಲಿ ಮೂರು ದಿನಕ್ಕೊಮ್ಮೆ ಪರೀಕ್ಷೆ ನಡೆಸಲಾಗುತ್ತದೆ, ನಂತರ ಪ್ರತಿದಿನ ಪರೀಕ್ಷೆಗಳನ್ನು ನಡೆಸಿ ವಿದ್ಯಾರ್ಥಿಗಳ ತಯಾರಿಯನ್ನು ಮತ್ತಷ್ಟು ಪರಿಣಾಮಕಾರಿ ಯಾಗಿ ನಡೆಸುವುದು ಇದರ ಉದ್ದೇಶವಾಗಿದೆ.

ಕ್ರ್ಯಾಶ್ ಕೋರ್ಸ್ ತರಬೇತಿಯಲ್ಲಿ ಒಟ್ಟು 15 ಪ್ರಮುಖ ಪರೀಕ್ಷೆಗಳು, ಪರೀಕ್ಷೆಗೆ ಸಂಬಂಧಿಸಿದ ಶಾರ್ಟ್‌ಕಟ್ ವಿಧಾನಗಳು ಹಾಗೂ ತಜ್ಞರ ಮಾರ್ಗದರ್ಶನವನ್ನು ನೀಡಲಾಗುತ್ತದೆ. ಜೊತೆಗೆ KCET ಕೃಷಿ ಕೋಟಾಗೆ ಸಂಬಂಧಿಸಿದ ಪ್ರಾಯೋಗಿಕ ತರಬೇತಿಯನ್ನೂ ನೀಡಲಾಗುತ್ತದೆ.

ಕ್ರ್ಯಾಶ್ ಕೋರ್ಸ್ ಗೆ ಸೇರುವಲ್ಲಿ ಉತ್ಸುಕರಾಗಿದ್ದವರು ಹೆಚ್ಚಿನ ಮಾಹಿತಿಗಾಗಿ 7618718793, 7618718794, 7618718795 ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಕಾಲೇಜು ಆಡಳಿತ ಮಂಡಳಿ ಪ್ರಕಟಣೆಯಲ್ಲಿ‌ ತಿಳಿಸಿದೆ.

Related posts

ಜಠರ ಮತ್ತು ಪಿತ್ತಕೋಶ ಸಂಬಂಧಿ ಖಾಯಿಲೆಯಿಂದ ಬಳಲುತ್ತಿರುವ ಕಾಶಿಪಟ್ಣದ ದೀಪಕ್ ಕೆ ಸಾಲ್ಯಾನ್ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಉಜಿರೆ: ಶ್ರೀ ಧ.ಮಂ. ಸ್ನಾತಕೋತ್ತರ ಕಾಲೇಜಿನಲ್ಲಿ ಮಹಿಳಾ ಉದ್ಯಮಿಗಳ ಅವಕಾಶಗಳು ಹಾಗೂ ಅವರು ಎದುರಿಸುತ್ತಿರುವ ಸವಾಲುಗಳ ಕುರಿತು ಕ್ಯಾಂಡಿಡ್ ಟಾಕ್ ಕಾರ್ಯಕ್ರಮ

Suddi Udaya

ಕಳಿಯ ಗ್ರಾ.ಪಂ. ವ್ಯಾಪಿಯಲ್ಲಿ ಬಿರುಸಿನ ಮತದಾನ: ಗಮನಸೆಳೆದ ಪಿಂಕ್(ಸಖಿ) ಮತಗಟ್ಟೆ : ಮತಗಟ್ಟೆ ಕೇಂದ್ರದಲ್ಲಿ ಮತದಾರರ ವಿವಿಧ ಬೇಡಿಕೆ

Suddi Udaya

ಕೆ. ವಸಂತ ಬಂಗೇರ ನಿಧನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ರವರಿಂದ ಅಂತಿಮ ನಮನ

Suddi Udaya

ಬೈಕ್ ಅಪಘಾತದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್

Suddi Udaya

ಭಾರತದ ಉಪರಾಷ್ಟ್ರಪತಿ ಜಗದೀಪ್ ಧನ್ ಕರ್ ಅವರಿಂದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಾದಿಗಳಿಗೆ ದೇವರ ದರ್ಶನಕ್ಕಾಗಿ ಆರಾಮದಾಯಕ ಸರತಿ ಸಾಲಿನ ನೂತನ ಸಂಕೀರ್ಣ “ಶ್ರೀ ಸಾನ್ನಿಧ್ಯ ಮತ್ತು ಜ್ಞಾನದೀಪ ಶಿಕ್ಷಣ ಕಾರ್ಯಕ್ರಮಗಳ ಉದ್ಘಾಟನೆ

Suddi Udaya
error: Content is protected !!