September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಯ್ಯೂರು ಸರಕಾರಿ ಪದವಿ ಪೂರ್ವ ಕಾಲೇಜು-ತರಗತಿ ಕೊಠಡಿಗಳ ಕಾಮಗಾರಿಗೆ ಶಿಲಾನ್ಯಾಸ

ಕೊಯ್ಯೂರು: ಮಂಗಳೂರು ಎಂ ಆರ್ ಪಿ ಎಲ್ ಕಂಪನಿಯ ಸಿಎಸ್ಆರ್ ನಿಧಿಯಿಂದ ಮಂಜೂರುಗೊಂಡ ಅನುದಾನದಲ್ಲಿ ಕಾಲೇಜು ತರಗತಿ ಕೊಠಡಿಗಳ ಕಾಮಗಾರಿ ಪ್ರಯುಕ್ತ ಶಿಲಾನ್ಯಾಸ ಕಾರ್ಯಕ್ರಮವನ್ನು ಶಾಸಕ ಹರೀಶ್ ಪೂಂಜರವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ದಾಮೋದರ ಗೌಡ ಬೆರ್ಕೆ, ಸದಸ್ಯ ದಿವ ಕೊಕ್ಕಡ, ತಾ.ಪಂ. ಮಾಜಿ ಉಪಾಧ್ಯಕ್ಷೆ ಗೀತಾ ರಾಮಣ್ಣ ಗೌಡ, ಗ್ರಾಮ ಪಂಚಾಯತ್ ಮಾಜಿ ಸದಸ್ಯರುಗಳಾದ ಲೋಕೇಶ್ ಗೌಡ ಪಾಂಬೇಲು, ಹೇಮಾವತಿ, ಉದ್ಯಮಿ ಸಿದ್ದಿಕ್ ಮಲೆಬೆಟ್ಟು, ನಿಕಟ ಪೂರ್ವ ಪ್ರಾಂಶುಪಾಲ ಬಾಲಕೃಷ್ಣ ಬೇರಿಕೆ, ಕಂಟ್ರಾಕ್ಟರ್ ಸಿನಾನ್ -ಸಮದ್ ಪುತ್ತೂರು, ಉದ್ಯಮಿ ಅರುಣ್ ಕನ್ಯಾಡಿ ಗಣ್ಯರಾದ ಒಬಯ್ಯ ನಾಯ್ಕ, ಶೇಖರ್ ಕೋರ್ಯಾರು, ಸಲೀo ಎರುಕಡಪು, ಸಂಸ್ಥೆಯ ಉಪನ್ಯಾಸಕ ವೃಂದ, ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.ಪ್ರಾಂಶುಪಾಲ ಮೋಹನ ಗೌಡ ಸ್ವಾಗತಿಸಿ, ವಂದಿಸಿದರು.

Related posts

ಬೆಳ್ತಂಗಡಿ: ಎಸ್.ಎನ್. ಕಂಪ್ಯೂಟರ್ಸ್ ಮತ್ತು ಸೈಬರ್ ಕೇಂದ್ರ ಸ್ಥಳಾಂತರಗೊಂಡು ಪುನರಾರಂಭ

Suddi Udaya

ಸ್ನೇಹ ಸಂಗಮ ಆಟೋ ಚಾಲಕರ ಮತ್ತು ಮಾಲಕರ ಸಂಘದ ವತಿಯಿಂದ ಸಂಘದ ಸದಸ್ಯರಿಗೆ ವೈದ್ಯಕೀಯ ನೆರವು

Suddi Udaya

ಪೆರಾಲ್ದರಕಟ್ಟೆ ಸ್ವಲಾತ್ ಕಮಿಟಿ ನೂತನ ಆಡಳಿತ ಸಮಿತಿ ರಚನೆ

Suddi Udaya

ಮಾಜಿ ಶಾಸಕ ವಸಂತ ಬಂಗೇರ ಅಗಲುವಿಕೆಗೆ ಕಾಜೂರು ಸಮಿತಿಯಿಂದ ಸಂತಾಪ

Suddi Udaya

ಬಂದಾರು ಸ.ಉ.ಪ್ರಾ ಶಾಲಾ ‘ಪ್ರತಿಭಾ ಪುರಸ್ಕಾರ’ ಸಮಾರಂಭ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ ವಾರ್ಷಿಕ ಮಹಾಸಭೆ

Suddi Udaya
error: Content is protected !!