36.7 C
ಪುತ್ತೂರು, ಬೆಳ್ತಂಗಡಿ
March 16, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸರ್ಕಾರಿ ಇಲಾಖಾ ಸುದ್ದಿ

ಗಸ್ತು ಅರಣ್ಯ ಪಾಲಕರಾಗಿ ನಾರಾವಿಯ ಅಣ್ಣ-ತಮ್ಮ ನೇಮಕ

ಬೆಳ್ತಂಗಡಿ: ಅರಣ್ಯ ಇಲಾಖೆಯ ಹೊಸ ನೇಮಕಾತಿಯಲ್ಲಿ ಪರೀಕ್ಷೆ ಬರೆದು ಆಯ್ಕೆಗೊಂಡು ಅಣ್ಣ- ತಮ್ಮ ಇಬ್ಬರು ಗಸ್ತು ಅರಣ್ಯ ಪಾಲಕರಾಗಿ ಅರಣ್ಯ ಇಲಾಖಾ ಸೇವೆಗೆ ನೇಮಕಗೊಂಡಿದ್ದಾರೆ.

ಬೆಳ್ತಂಗಡಿ ತಾಲೂಕಿನ ನಾರಾವಿ ನೂಜೋಡಿ ಮನೆಯ ಅಣ್ಣಿ ಮಲೆಕುಡಿಯ ಮತ್ತು ಯಶೋಧ ದಂಪತಿ ಮಕ್ಕಳಾದ ಸಂತೋಷ್ ಕಾರ್ಕಳ ವನ್ಯ ಜೀವಿ ವಲಯಕ್ಕೆ ಹಾಗೂ ಮತ್ತು ನಿತೀಶ್ ಕುದುರೆಮುಖ ವನ್ಯ ಜೀವಿ ವಲಯಕ್ಕೆ ನೇಮಕಗೊಂಡು ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಮೊದಲು ಇಬ್ಬರು ಕೂಡ ಅರಣ್ಯ ವೀಕ್ಷಕರಾಗಿ ಬೆಳ್ತಂಗಡಿ, ಕಾರ್ಕಳ,ಕುದುರೆಮುಖ ಕಡೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

Related posts

ದ.ಕ. ಜಿಲ್ಲಾ ಅಸಂಘಟಿತ ಕಾರ್ಮಿಕ ಘಟಕ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ನಾರಾಯಣ ಪೂಜಾರಿ ಬಳ್ಳಮಂಜ ಆಯ್ಕೆ

Suddi Udaya

ಕು. ಸೌಜನ್ಯಳ ಕೊಲೆ ಪ್ರಕರಣ: ಆರೋಪಿಗಳ ಪತ್ತೆಗಾಗಿ ವಿಶ್ವ ಹಿಂದೂ ಪರಿಷತ್ ವತಿಯಿಂದ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಹಾಗೂ ವಾಣಿ ವಿದ್ಯಾ ಸಂಸ್ಥೆಗಳ ನೂತನ ಕಟ್ಟಡ ಹಾಗೂ ಸಭಾಭವನದ ಲೋಕಾರ್ಪಣಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜು: ರಾ. ಸೇ. ಯೋಜನೆಯ ನೂತನ ಸಲಹಾ ಸಮಿತಿ ರಚನೆ

Suddi Udaya

ಶಾಸಕ ಹರೀಶ್ ಪೂಂಜರಿಂದ ನೂತನ ಬಿಷಪ್‌ರಿಗೆ ಅಭಿನಂದನೆ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ನ ವತಿಯಿಂದ ಮಾನವ ಸಂಬಂಧ ತರಬೇತಿ ಕಾರ್ಯಕ್ರಮ

Suddi Udaya
error: Content is protected !!