August 2, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸರ್ಕಾರಿ ಇಲಾಖಾ ಸುದ್ದಿ

ಗಸ್ತು ಅರಣ್ಯ ಪಾಲಕರಾಗಿ ನಾರಾವಿಯ ಅಣ್ಣ-ತಮ್ಮ ನೇಮಕ

ಬೆಳ್ತಂಗಡಿ: ಅರಣ್ಯ ಇಲಾಖೆಯ ಹೊಸ ನೇಮಕಾತಿಯಲ್ಲಿ ಪರೀಕ್ಷೆ ಬರೆದು ಆಯ್ಕೆಗೊಂಡು ಅಣ್ಣ- ತಮ್ಮ ಇಬ್ಬರು ಗಸ್ತು ಅರಣ್ಯ ಪಾಲಕರಾಗಿ ಅರಣ್ಯ ಇಲಾಖಾ ಸೇವೆಗೆ ನೇಮಕಗೊಂಡಿದ್ದಾರೆ.

ಬೆಳ್ತಂಗಡಿ ತಾಲೂಕಿನ ನಾರಾವಿ ನೂಜೋಡಿ ಮನೆಯ ಅಣ್ಣಿ ಮಲೆಕುಡಿಯ ಮತ್ತು ಯಶೋಧ ದಂಪತಿ ಮಕ್ಕಳಾದ ಸಂತೋಷ್ ಕಾರ್ಕಳ ವನ್ಯ ಜೀವಿ ವಲಯಕ್ಕೆ ಹಾಗೂ ಮತ್ತು ನಿತೀಶ್ ಕುದುರೆಮುಖ ವನ್ಯ ಜೀವಿ ವಲಯಕ್ಕೆ ನೇಮಕಗೊಂಡು ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಮೊದಲು ಇಬ್ಬರು ಕೂಡ ಅರಣ್ಯ ವೀಕ್ಷಕರಾಗಿ ಬೆಳ್ತಂಗಡಿ, ಕಾರ್ಕಳ,ಕುದುರೆಮುಖ ಕಡೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

Related posts

ಪುತ್ತಿಲ‌ ಗ್ರಾಮದ ಪಲ್ಕೆ ಎಂಬಲ್ಲಿ ಕಾಯಾ೯ಚರಿಸುತ್ತಿದ್ದ ಆಕ್ರಮ‌ ಕಾಸಾಯಿಖಾನೆಗೆ ಪೊಲೀಸರು ದಾಳಿ: ಆರೋಪಿಗಳು ಪರಾರಿ, ಜಾನುವಾರು ಹಾಗೂ ಸೋತ್ತುಗಳ ವಶ

Suddi Udaya

ಧರ್ಮಸ್ಥಳ ಗ್ರಾ.ಪಂ. ನ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಕಡಿರುದ್ಯಾವರ ಶಾಲಾ ಹಿಂಭಾಗದ ಗುಡ್ಡಕ್ಕೆ ಬೆಂಕಿ

Suddi Udaya

ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ  ಕಬಡ್ಡಿಯಲ್ಲಿ ವಿಶ್ವಕಪ್ ಗೆದ್ದ ಧನಲಕ್ಷ್ಮೀ ಪೂಜಾರಿ ಭೇಟಿ

Suddi Udaya

ಸೆ.10: ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ: ಮಕ್ಕಳಿಗೆ ಸಾರ್ವಜನಿಕರಿಗೆ ವಿವಿಧ ಸ್ಪರ್ಧೆಗಳು

Suddi Udaya
error: Content is protected !!