27.6 C
ಪುತ್ತೂರು, ಬೆಳ್ತಂಗಡಿ
June 18, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಸ.ಹಿ.ಪ್ರಾ. ಶಾಲಾ ಮುಖ್ಯಶಿಕ್ಷಕಿ ಉಮಾ ಡಿ ಗೌಡ ಹಟ್ಟತ್ತೋಡಿ ರವರಿಗೆ “ಜಿಲ್ಲಾ ಮಟ್ಟದ ವಿದ್ಯಾರತ್ನ ಪ್ರಶಸ್ತಿ”

ಗುರುವಾಯನಕೆರೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಉಮಾ ಡಿ. ಗೌಡ ಹಟ್ಟತ್ತೋಡಿ ಇವರಿಗೆ ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ಸಂಘ, ದಕ್ಷಿಣ ಕನ್ನಡ ವತಿಯಿಂದ ಬೋಧಕರ ವಿಭಾಗದಲ್ಲಿ ಅತ್ಯುತ್ತಮ ಕರ್ತವ್ಯ ನಿರ್ವಹಿಸಿದ್ದಕ್ಕಾಗಿ ಜಿಲ್ಲಾಮಟ್ಟದ “ವಿದ್ಯಾರತ್ನ” ಪ್ರಶಸ್ತಿ ದೊರೆತಿದೆ.

ಇವರು ಪುಂಜಾಲಕಟ್ಟೆ ಹಟ್ಟತ್ತೋಡಿ ನಿವೃತ್ತ ಶಿಕ್ಷಕ ಧರ್ಣಪ್ಪ ಗೌಡರ ಪತ್ನಿ. ಮೂಲತಃ ಸುಬ್ರಹ್ಮಣ್ಯ ಕೈಕಂಬ ನಡುತೋಟ ಕುಟುಂಬದವರು, ಇವರ ಕುಟುಂಬದಲ್ಲಿ 11 ಮಂದಿ ಶಿಕ್ಷಕ ವೃತ್ತಿಯ ಕಾಯಕದಲ್ಲಿ ತೊಡಗಿಸಿಕೊಂಡಿದ್ದಾರೆ.

Related posts

ಬಳಂಜ: ಆನೆಪಿಲ ಚಂದ್ರಾವತಿಯಮ್ಮ ಅಸೌಖ್ಯದಿಂದ ನಿಧನ

Suddi Udaya

ಮಂಗಳೂರು ಕಾವೂರು ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರಿಂದ ಉಜಿರೆ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅರಸಿನಮಕ್ಕಿ ಶಾಖೆಯ ಉದ್ಘಾಟನೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಬಾಲಕಿಯರ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಅವ್ಯವಸ್ಥೆ ಪರಿಶೀಲಿಸಿದ ಎ.ಸಿ: ಸಂಚಾರಕ್ಕೆ ಸೂಕ್ತ ವ್ಯವಸ್ಥೆ ಮಾಡಿಕೊಡಲು ಗುತ್ತಿಗೆದಾರರಿಗೆ ಸೂಚನೆ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಉಜಿರೆ ಉದ್ಯಮಿ ಮೋಹನ್ ಕುಮಾರ್ ರವರಿಂದ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಭಾಗವಹಿಸುವ ಬಂದಾರು ಶಾಲೆ ವಿದ್ಯಾರ್ಥಿಗಳಿಗೆ ಶುಭಹಾರೈಕೆ: ಮುಂಡತ್ತೋಡಿ ಶಾಲಾ 51 ವಿದ್ಯಾರ್ಥಿಗಳಿಗೆ ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ವಸತಿಯುತ 27ನೇ ಉಚಿತ ಆರೋಗ್ಯ ತಪಾಸಣೆ, ಜಾಗೃತಿ ಶಿಬಿರ ಹಾಗೂ ಗಾಲಿಕುರ್ಚಿ ಜಾಥಾ ಕಾರ್ಯಕ್ರಮ ಉದ್ಘಾಟನೆ

Suddi Udaya
error: Content is protected !!