September 17, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಸ.ಹಿ.ಪ್ರಾ. ಶಾಲಾ ಮುಖ್ಯಶಿಕ್ಷಕಿ ಉಮಾ ಡಿ ಗೌಡ ಹಟ್ಟತ್ತೋಡಿ ರವರಿಗೆ “ಜಿಲ್ಲಾ ಮಟ್ಟದ ವಿದ್ಯಾರತ್ನ ಪ್ರಶಸ್ತಿ”

ಗುರುವಾಯನಕೆರೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಉಮಾ ಡಿ. ಗೌಡ ಹಟ್ಟತ್ತೋಡಿ ಇವರಿಗೆ ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ಸಂಘ, ದಕ್ಷಿಣ ಕನ್ನಡ ವತಿಯಿಂದ ಬೋಧಕರ ವಿಭಾಗದಲ್ಲಿ ಅತ್ಯುತ್ತಮ ಕರ್ತವ್ಯ ನಿರ್ವಹಿಸಿದ್ದಕ್ಕಾಗಿ ಜಿಲ್ಲಾಮಟ್ಟದ “ವಿದ್ಯಾರತ್ನ” ಪ್ರಶಸ್ತಿ ದೊರೆತಿದೆ.

ಇವರು ಪುಂಜಾಲಕಟ್ಟೆ ಹಟ್ಟತ್ತೋಡಿ ನಿವೃತ್ತ ಶಿಕ್ಷಕ ಧರ್ಣಪ್ಪ ಗೌಡರ ಪತ್ನಿ. ಮೂಲತಃ ಸುಬ್ರಹ್ಮಣ್ಯ ಕೈಕಂಬ ನಡುತೋಟ ಕುಟುಂಬದವರು, ಇವರ ಕುಟುಂಬದಲ್ಲಿ 11 ಮಂದಿ ಶಿಕ್ಷಕ ವೃತ್ತಿಯ ಕಾಯಕದಲ್ಲಿ ತೊಡಗಿಸಿಕೊಂಡಿದ್ದಾರೆ.

Related posts

ಪುದುವೆಟ್ಟು: ಯುವಕ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಲೋನ್ ಆಪ್ ನಿಂದ ಸಾಲ ಪಡೆದುಕೊಂಡ ವದಂತಿ: ಕಂಪೆನಿಯ ಬೆದರಿಕೆಗೆ ಹೆದರಿ ಆತ್ಮಹತ್ಯೆ ಶಂಕೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಹರೀಶ್ ಪೂಂಜ:ತಾಲ್ಲೂಕಿನಾದ್ಯಾಂತ ಸಂಘಟನಾತ್ಮಕ ಪ್ರವಾಸ – 65ಕ್ಕೂ ಅಧಿಕಶಕ್ತಿ ಕೇಂದ್ರಗಳಿಗೆ ಭೇಟಿ ನೀಡಿ, ಕಾಯ೯ಕತ೯ರ ಸಭೆ

Suddi Udaya

ಕಲ್ಮಂಜ : ಕಲ್ಲೆ ನಿವಾಸಿ ದೇವಕಿ ಕೊಳ್ತಿಗೆ ನಿಧನ

Suddi Udaya

ಸೋಣಂದೂರು ಶಾಲೆಗೆ ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಧ್ವನಿವರ್ಧಕ ಕೊಡುಗೆ

Suddi Udaya

ಬೆಳ್ತಂಗಡಿ ಹಂಸ ಎಲೆಕ್ಟ್ರಾನಿಕ್ಸ್ ಮತ್ತು ಹೋಮ್ ಅಪ್ಲೆಯನ್ಸ್& ಫರ್ನಿಚರ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ದರ ಕಡಿತ ಮಾರಾಟ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!