23.7 C
ಪುತ್ತೂರು, ಬೆಳ್ತಂಗಡಿ
August 2, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಸ.ಹಿ.ಪ್ರಾ. ಶಾಲಾ ಮುಖ್ಯಶಿಕ್ಷಕಿ ಉಮಾ ಡಿ ಗೌಡ ಹಟ್ಟತ್ತೋಡಿ ರವರಿಗೆ “ಜಿಲ್ಲಾ ಮಟ್ಟದ ವಿದ್ಯಾರತ್ನ ಪ್ರಶಸ್ತಿ”

ಗುರುವಾಯನಕೆರೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಉಮಾ ಡಿ. ಗೌಡ ಹಟ್ಟತ್ತೋಡಿ ಇವರಿಗೆ ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ಸಂಘ, ದಕ್ಷಿಣ ಕನ್ನಡ ವತಿಯಿಂದ ಬೋಧಕರ ವಿಭಾಗದಲ್ಲಿ ಅತ್ಯುತ್ತಮ ಕರ್ತವ್ಯ ನಿರ್ವಹಿಸಿದ್ದಕ್ಕಾಗಿ ಜಿಲ್ಲಾಮಟ್ಟದ “ವಿದ್ಯಾರತ್ನ” ಪ್ರಶಸ್ತಿ ದೊರೆತಿದೆ.

ಇವರು ಪುಂಜಾಲಕಟ್ಟೆ ಹಟ್ಟತ್ತೋಡಿ ನಿವೃತ್ತ ಶಿಕ್ಷಕ ಧರ್ಣಪ್ಪ ಗೌಡರ ಪತ್ನಿ. ಮೂಲತಃ ಸುಬ್ರಹ್ಮಣ್ಯ ಕೈಕಂಬ ನಡುತೋಟ ಕುಟುಂಬದವರು, ಇವರ ಕುಟುಂಬದಲ್ಲಿ 11 ಮಂದಿ ಶಿಕ್ಷಕ ವೃತ್ತಿಯ ಕಾಯಕದಲ್ಲಿ ತೊಡಗಿಸಿಕೊಂಡಿದ್ದಾರೆ.

Related posts

ಕುವೆಟ್ಟು: ಮನೆಗೆ ನುಗ್ಗಿದ್ದ ಕಳ್ಳರು: ನಗದು ಸಹಿತ ರೂ. 3.87 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ನಿರಂತರ ಮಳೆ: ನಡ ಅಂತ್ರಾಯಪಲ್ಕೆಯ ಗುಡ್ಡ ಕುಸಿತ- ಶ್ಯಾಮ್‌ಸುಂದರ್‌ರ ಮನೆಯ ಕಂಪೌಂಡ್‌ಗೆ ಹಾನಿ

Suddi Udaya

ಮುಂಡಾಜೆ: ವಿನೋದಾ ಫಡಕೆ ನಿಧನ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ದ.ಕ. ಪ್ರಥಮ , ಉಡುಪಿ ದ್ವಿತೀಯ ಸ್ಥಾನ

Suddi Udaya

ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ಮಂಡಲದ ಸಭೆ: ನೂತನ ಪದಾಧಿಕಾರಿಗಳ ನೇಮಕ

Suddi Udaya

ಎಸ್ ಕೆ ಎಸ್ ಎಸ್ ಎಫ್ ಮದ್ದಡ್ಕ ಶಾಖೆ ವತಿಯಿಂದ ಯುನಿಟ್ ಕ್ಯಾಬಿನೆಟ್‌ಮೀಟ್ ಮತ್ತು ಎಸ್ ಎಸ್ ಎಲ್ ಸಿ ಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಪಾಸಾದ ವಿದ್ಯಾರ್ಥಿಗೆ‌ ಸನ್ಮಾನ

Suddi Udaya
error: Content is protected !!