September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪತ್ರಕರ್ತೆ ಉಮಾ ಅನಂತ್ ಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ

ಶಿರಸಿ: ಕರ್ನಾಟಕ ಮಾಧ್ಯಮ ಅಕಾಡೆಮಿ ಕೊಡಮಾಡುವ 2025 ರ ವಾರ್ಷಿಕ ಪ್ರಶಸ್ತಿಗೆ ಸಿದ್ಧಾಪುರ ತಾಲ್ಲೂಕು ಹೆಗ್ಗಾರದ ಹಿಂದೂಸ್ತಾನಿ ಗಾಯಕ ಪಂ. ಹೆಗ್ಗಾರ ಅನಂತ ಹೆಗಡೆ ಅವರ ಪತ್ನಿ, ಪ್ರಜಾವಾಣಿ ಮುಖ್ಯ ಉಪಸಂಪಾದಕಿ ಉಮಾ ಅನಂತ್ ಅವರು ಭಾಜನರಾಗಿದ್ದಾರೆ. ಪ್ರಶಸ್ತಿಯನ್ನು ಮುಖ್ಯಮಂತ್ರಿ ಎಸ್‌. ಸಿದ್ದರಾಮಯ್ಯ ಅವರು ಮಾ. 13ರಂದು ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಪ್ರದಾನ ಮಾಡಿದರು.

ಬೆಳ್ತಂಗಡಿ ತಾಲೂಕಿನ ವೇಣೂರಿನವರಾದ ಇವರು ಉಜಿರೆ ಎಸ್ ಡಿಎಂ ಕಾಲೇಜು ಹಳೆಯ ವಿದ್ಯಾರ್ಥಿನಿ.

Related posts

ಕಡಿರುದ್ಯಾವರ ಬಸವದಡ್ಡು ಬಳಿ ಕಾಡಾನೆ ದಾಳಿ: ಅಪಾರ ಕೃಷಿ ಹಾನಿ

Suddi Udaya

ಸಹನಾ ಶ್ರೀ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯಿಂದ ಶೀಘ್ರದಲ್ಲೇ ಸಹನಾ ಶ್ರೀ ಫೌಂಡೇಶನ್ ಪ್ರಾರಂಭ

Suddi Udaya

ನಿಡ್ಲೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

Suddi Udaya

ಶ್ರೀ ಕಾಳಿಕಾಂಬ ಯಕ್ಷ ಕಲಾ ಟ್ರಸ್ಟ್ ವತಿಯಿಂದ ತಾಳಮದ್ದಳೆ ಮತ್ತು ಕಲಾವಿದರಿಗೆ ನುಡಿ ನಮನ

Suddi Udaya

ನ್ಯೂ ವೈಬ್ರೆಂಟ್ ಪಿಯು ಕಾಲೇಜಿನ 12 ವಿದ್ಯಾರ್ಥಿಗಳಿಗೆ 99 ಪರ್ಸೆಂಟೇಲ್

Suddi Udaya

ಮಂಗಳೂರು-ಉಡುಪಿ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ ಕುಮಾರಚಂದ್ರ ಬೆಳ್ತಂಗಡಿ ನಿಯೋಜನೆ

Suddi Udaya
error: Content is protected !!