22.6 C
ಪುತ್ತೂರು, ಬೆಳ್ತಂಗಡಿ
September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಬೂಡುಜಾಲು ನಾಡದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿ ಹಾಗೂ ದೊಂಪದ ಬಲಿ ಜಾತ್ರೆ

ನಿಡ್ಲೆ: ಇಲ್ಲಿಯ ಬೂಡುಜಾಲು ನಾಡದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿಯು ಮಾ.14ರಂದು ದೈವಗಳ ಬೀಡಿನಲ್ಲಿ ಮತ್ತು ಮಾ.15ರಮದು ಮಠಂತಿಮಾರಿನಲ್ಲಿ ದೊಂಪದ ಬಲಿ ಜಾತ್ರೆಯು ಜರುಗಿತು.

ಈ ಸಂದರ್ಭದಲ್ಲಿ ಆಡಳ್ತೆ ಮೆಂಬರರು, ದೈವಗಳ ಮೊಕ್ತೇಸರರು, ವಂತಿಗೆದಾರರು, ಊರ-ಪರವೂರ ಭಕ್ತರು ಭಾಗವಹಿಸಿದ್ದರು.

ಮೇ 15ರಂದು ಉಳ್ಳಾಲ್ತಿ ಸ್ಥಾನದಲ್ಲಿ ವರ್ಷಾವಧಿ ನೇಮ ಜರುಗಲಿದೆ.

Related posts

ಶ್ರೀ ಕ್ಷೇ.ಧ.ಗ್ರಾ. ಯೋಜನೆ ತಣ್ಣೀರುಪಂತ ವಲಯದ ಭಜನಾ ಪರಿಷತ್ ಸಮಿತಿ ರಚನೆ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಗೆ ಶೇ.100 ಫಲಿತಾಂಶ

Suddi Udaya

ಗುರುವಾಯನಕೆರೆ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಮಹೋತ್ಸವದಲ್ಲಿ ಪರ್ವ-2024′ ತುಳುನಾಡ ದೈವಾರಾಧಕರ ಮಹಾ ಸಮ್ಮೇಳನದಲ್ಲಿ ಸರ್ವ ದೈವಾರಾಧಕರಿಗೆ ಸನ್ಮಾನ: ಸಂಪತ್ ಬಿ ಸುವರ್ಣ

Suddi Udaya

ಕರು ಕೊಂದ ಚಿರತೆಯ ಸೆರೆ ಕಾರ್ಯ ಆರಂಭಿಸಿದ ಅರಣ್ಯ ಇಲಾಖೆ

Suddi Udaya

ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಎರಡು ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್ ಕೊಡುಗೆ

Suddi Udaya

ಕರಾಟೆ ಚಾಂಪಿಯನ್ ಶಿಪ್: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya
error: Content is protected !!