23 C
ಪುತ್ತೂರು, ಬೆಳ್ತಂಗಡಿ
August 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಬೆಳ್ತಂಗಡಿ: ಸಂತೆಕಟ್ಟೆ ವಾಣಿಜ್ಯ ಕಟ್ಟಡಕ್ಕೆ ಮಳೆ ನೀರು ಸೋರದಂತೆ ಶೀಟ್ ಅಳವಡಿಸಲು ತಹಶೀಲ್ದಾರರಿಗೆ ಮನವಿ

ಬೆಳ್ತಂಗಡಿ: ಸಂತೆಕಟ್ಟೆಯಲ್ಲಿ ನಗರ ಪಂಚಾಯತ್ ಬೆಳ್ತಂಗಡಿಯವರಿಂದ ನಿರ್ಮಿಸಲ್ಪಟ್ಟ ರಾಜೀವ ಗಾಂಧಿ ವಾಣಿಜ್ಯ ಸಂಕೀರ್ಣದ ಕಟ್ಟಡವು ಮಳೆಗಾಲದಲ್ಲಿ ಮಳೆ ನೀರು ಸೋರಿಕೆಯಾಗುತ್ತಿದ್ದು ಮಳೆ ನೀರು ಸೋರದಂತೆ ಶೀಟ್ ಅಳವಡಿಸುವ ಕುರಿತು ವಾಣಿಜ್ಯ ಸಂಕೀರ್ಣದ ಬಾಡಿಗೆದಾರರು ಬೆಳ್ತಂಗಡಿ ತಹಶೀಲ್ದಾರರಿಗೆ ಮನವಿಯನ್ನು ಸಲ್ಲಿಸಿರುತ್ತಾರೆ.

ವ್ಯಾಪಾರ ವ್ಯವಹಾರದಲ್ಲಿ ಎಷ್ಟೇ ಕಷ್ಟ ನಷ್ಟಗಳು ಆದರೂ ನಗರ ಪಂಚಾಯತಿಗೆ ಆದರೆ ಪಾವತಿಯಾಗಬೇಕಾದ ಬಾಡಿಗೆಯನ್ನು ಆದಷ್ಟು ಕ್ಲಪ್ತ ಸಮಯದಲ್ಲಿ ತೆರುತ್ತಿದ್ದೇವೆ. ಮಳೆಗಾಲದಲ್ಲಿ ನೀರಿನ ಸೋರಿಕೆಯಿಂದ ನಾವು ಬಹಳಷ್ಟು ಹಣವನ್ನು ಖರ್ಚು ಮಾಡಿ ಮಾಡಿದ ಇಂಟಿರಿಯರ್, ಫಾಲ್ ಸೀಲಿಂಗ್, ವಿದ್ಯುತ್ ಉಪಕರಣಗಳಿಗೆ ಹಾನಿಯಾಗುತ್ತಿದೆ. ಆದ್ದರಿಂದ ಮಳೆಗಾಲ ಆರಂಭದ ಮೊದಲೇ ಈ ಬಗ್ಗೆ ಸೂಕ್ತ ಕ್ರಮವನ್ನು ಕೈಗೊಂಡು ಇದರಿಂದ ನಮಗೆ ಮುಕ್ತಿ ನೀಡಬೇಕಾಗಿ ಬಾಡಿಗೆದಾರರು ಮನವಿಯಲ್ಲಿ ತಿಳಿಸಿರುತ್ತಾರೆ.

Related posts

ಗಾಳಿ ಮಳೆಗೆ ಸವಣಾಲು ಬೇಬಿಯವರ ಮನೆಗೆ ಹಾನಿ

Suddi Udaya

ಡಿ.ಕೆ.ಆರ್‌.ಡಿ.ಎಸ್ ಮಹಿಳಾ ಸ್ವಸಹಾಯ ಸಂಘಗಳ ರಜತ ಮಹೋತ್ಸವ ಹಾಗೂ ವಿಶ್ವ ಮಹಿಳಾ ದಿನಾಚರಣೆ

Suddi Udaya

ಕೊಕ್ಕಡ ಪ್ರಾ.ಕೃ.ಪ.ಸ. ಸಂಘದಿಂದ ದಿ. ಪದ್ಮನಾಭ ಆಚಾರ್ಯ ಕುಟುಂಬಕ್ಕೆ ಧನ ಸಹಾಯ ಹಸ್ತಾಂತರ

Suddi Udaya

ಅ.20: ಬಳಂಜದಲ್ಲಿ ದೀಪಾವಳಿ ಪ್ರಯುಕ್ತ 2ನೇ ವರ್ಷದ ದೋಸೆ ಹಬ್ಬ ಹಾಗೂ ಲೂಡೋ ಟೂರ್ನಮೆಂಟ್

Suddi Udaya

ಗೇರುಕಟ್ಟೆ: ಕೊರಂಜ ಸ.ಉ.ಪ್ರಾ. ಶಾಲೆಯ ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ

Suddi Udaya

ಬೆಳ್ತಂಗಡಿಯಲ್ಲಿ ಪ್ರಥಮವಾಗಿ ‘ಮೋದಿ ಮತ್ತೊಮ್ಮೆ’ ಗೋಡೆ ಬರಹ ಕಾರ್ಯಕ್ರಮಕ್ಕೆ ಚಾಲನೆ

Suddi Udaya
error: Content is protected !!