May 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್‌ಡಿಎಂ ಪದವಿ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಟಿ. ಪ್ರಕಾಶ ಪ್ರಭು ರವರಿಗೆ ಡಾಕ್ಟರೇಟ್ ಪದವಿ

ಬೆಳ್ತಂಗಡಿ: ಎಸ್‌ಡಿಎಂ ಪದವಿ ಕಾಲೇಜಿನ ನಿವೃತ್ತ ಗಣಿತ ಪ್ರಾಧ್ಯಾಪಕ ಟಿ.ಪ್ರಕಾಶ ಪ್ರಭು, ರವರು ಮಂಡಿಸಿದ “ಸಮ್ ಸ್ಟಡೀಸ್ ಇನ್ ಪೊಯ್ಂಟ್ ಸೆಟ್ ಟೊಪೊಲಜಿ- ಸಮ್ ಫಂಕ್ಷನ್ಸ ವಯಾ ಆಲ್ಫಾ ಓಪನ್ ಸೆಟ್ಸ” (SOME STUDIES IN POINT SET TOPOLOGY- SOME FUNCTIONS VIA ALPHA OPEN SETS) ಪ್ರಬಂಧಕ್ಕೆ ಗಣಿತ ವಿಭಾಗ, ದ್ರಾವಿಡಿಯನ್ ವಿಶ್ವ ವಿದ್ಯಾಲಯ, ಕುಪ್ಪಂ, “ಡಾಕ್ಟರೇಟ್” ಪದವಿಯನ್ನು ನೀಡಿದೆ.

ಇವರು ಧಾರವಾಡದ ಡಾ ಗೋವಿಂದಪ್ಪ ನವಲಗಿ ಇವರ ಮಾರ್ಗದರ್ಶನದಲ್ಲಿ ಈ ಪ್ರಬಂಧವನ್ನು ಮಂಡಿಸಿದ್ದರು. ಎಸ್‌ಡಿಎಂ ಪದವಿ ಕಾಲೇಜು ಉಜಿರೆಯಲ್ಲಿ 34 ವರ್ಷ ಗಣಿತ ವಿಭಾಗದಲ್ಲಿ ಅಧ್ಯಾಪಕರಾಗಿ, ಪ್ರಾಧ್ಯಾಪಕರಾಗಿ, ವಿಭಾಗ ವರಿಷ್ಠರಾಗಿ, ಡೀನ್ ಆಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಬೆಳ್ತಂಗಡಿ ರೋಟರಿ ಕ್ಲಬ್ ನ ಅಧ್ಯಕ್ಷರಾಗಿದ್ದಾರೆ.

Related posts

ನಾಲ್ಕೂರು :ಇನಾಸ್ ಪಿಂಟೋ ನಿಧನ

Suddi Udaya

ಸುಲ್ಕೇರಿ: ಇರಂತೊಟ್ಟು ಹೊಸಮನೆ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಕನ್ಯಾಡಿ ಯಕ್ಷಭಾರತಿಯಿಂದ ಮೋಹನ ಬೈಪಾಡಿತ್ತಾಯ ಉಜಿರೆ ಅವರಿಗೆ ಗುರುವಂದನೆ

Suddi Udaya

ರಾಜ್ಯ ಸರ್ಕಾರ ಚುನಾವಣೆ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ಕೇವಲ 3 ತಿಂಗಳಲ್ಲಿಗ್ಯಾರಂಟಿಗಳನ್ನು, ಅನುಷ್ಠಾನಗೊಳಿಸಿದೆ:ಎಂಎಲ್ಸಿ ಹರೀಶ್ ಕುಮಾರ್

Suddi Udaya

ಶ್ರದ್ಧಾಕೇಂದ್ರಗಳಲ್ಲಿ “ದೇವವೃಕ್ಷ” ನೆಡುವ ಅಭಿಯಾನಕ್ಕೆ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಚಾಲನೆ

Suddi Udaya

ಧರ್ಮಸ್ಥಳದಲ್ಲಿ ಗೀತ ನೃತ್ಯಾಲಯ ವಾರ್ಷಿಕೋತ್ಸವ

Suddi Udaya
error: Content is protected !!