September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ದ.ಕ. ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನ: ಲಾಂಛನ ಬಿಡುಗಡೆ

ಉಜಿರೆ: ಬಿ.ಸಿ. ರೋಡ್‌ನಲ್ಲಿ ಸ್ಪರ್ಶ ಕಲಾಮಂದಿರದಲ್ಲಿ ಮಾ. 26, 27 ಮತ್ತು 28 ರಂದು ನಡೆಯಲಿರುವ ದಕ್ಷಿಣ ಕನ್ನಡ ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ್, ವಿಶ್ವನಾಥ, ಬಂಟ್ವಾಳ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ, ಅಶೋಕ ಶೆಟ್ಟಿ ಸರಪಾಡಿ, ಅಬೂಬಕ್ಕರ್ ಅಮ್ಮುಂಜೆ, ದೇವಪ್ಪ ಕುಲಾಲ್, ರಜನಿ ಚಿಕ್ಕಯ್ಯಮಠ, ವಿ. ಸು. ಭಟ್, ಬಂಟ್ವಾಳ, ಸುಭಾಶ್ಚಂದ್ರ ಜೈನ್ ಮತ್ತು ಹರ್ಷೇಂದ್ರ ಜೈನ್ ಮಾಳ ಉಪಸ್ಥಿತರಿದ್ದರು.

Related posts

ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಇದರ ೧೮ನೇ ಶಿರ್ತಾಡಿ ಶಾಖೆಯ ಉದ್ಘಾಟನೆ: ಸಂಘ ಬೆಳೆದಂತೆ ಇನ್ನಷ್ಟು ಶಾಖೆಗಳು ತಲೆಎತ್ತಿ ನಿಲ್ಲುವುದಕ್ಕಿದೆ: ಸಂಜೀವ ಪೂಜಾರಿ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣ : 10 ತಿಂಗಳು ಕಳೆದರೂ ಕಾರ್ಮಿಕರಿಗೆ ಸಿಗದ ಕೂಲಿ, ಬಾಡಿಗೆ

Suddi Udaya

ಬೆಳ್ತಂಗಡಿ ತಾ. ಪಂ ಲೆಕ್ಕ ಸಹಾಯಕ ಹುದ್ದೆಯಿಂದ ಬಿ.ವೃಂದದ ಲೆಕ್ಕಾಧಿಕಾರಿ ಹುದ್ದೆಗೆ ಭಡ್ತಿ ಗೊಂಡ ಜಯರಾಮ್ ರಿಗೆ ಅಭಿನಂದನೆ

Suddi Udaya

ದ.ಕ. ಜಿಲ್ಲಾ ನೂತನ ಎಸ್ಪಿಯಾಗಿ ಡಾ. ಅರುಣ್ ಕೆ. ಅಧಿಕಾರ ಸ್ವೀಕಾರ

Suddi Udaya

ರಾಷ್ಟ್ರಮಟ್ಟದ ಚಿತ್ರಕಲಾ ಸ್ಪರ್ಧೆ: ಕೊಕ್ಕಡ ವಿನು ಸ್ಕೂಲ್ ಆಫ್ ಆರ್ಟ್ಸ್ ನ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಸಾಮೂಹಿಕ ಪ್ರಾರ್ಥನೆ

Suddi Udaya
error: Content is protected !!