32.3 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಯುವಮೋರ್ಚಾ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

ಬೆಳ್ತಂಗಡಿ: ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ ಪಕ್ಷದ ಕಚೇರಿಯಲ್ಲಿ ನಡೆಯಿತು.

ಬೆಳ್ತಂಗಡಿ ಮಂಡಲ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಜಿಲ್ಲಾ ಯುವಮೋರ್ಚಾ ಕಾರ್ಯದರ್ಶಿ, ಬೆಳ್ತಂಗಡಿ ಮಂಡಲ ಯುವಮೋರ್ಚಾ ಪ್ರಭಾರಿ ಸುರೇಶ್ ಕೋಟ್ಯಾನ್ ಬಂಟ್ವಾಳ ಮುಂದಿನ ಕಾರ್ಯ ಯೋಜನೆ, ಚಟುವಟಿಕೆ, ಕೈಗೊಳ್ಳಬೇಕಾದ ಕೆಲಸ ಕಾರ್ಯದ ಬಗ್ಗೆ ವಿಸ್ಕೃತವಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಯುವಮೋರ್ಚಾ ಜಿಲ್ಲಾಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್, ಬಂಟ್ವಾಳ ಮಂಡಲ ಬಿಜೆಪಿ ಪ್ರಮುಖರಾದ ಸಂಪತ್ ಕೋಟ್ಯಾನ್, ಜಿಲ್ಲಾ ಮನ್ ಕೀ ಭಾತ್ ಪ್ರಮುಖರಾದ ಸೀತಾರಾಮ ಬೆಳಾಲು, ಯುವಮೋರ್ಚಾ ಮಂಡಲ ಪದಾಧಿಕಾರಿಗಳು, ಸದಸ್ಯರುಗಳು ಉಪಸ್ಥಿತರಿದ್ದರು.

Related posts

ಸಿರಿ ಸಂಸ್ಥೆಯಲ್ಲಿ ವಿಜಯವಾಣಿ ವಿಜಯೋತ್ಸವ ಕೂಪನ್ ಬಿಡುಗಡೆ

Suddi Udaya

ಎಕ್ಸೆಲ್ ಅಧ್ಯಕ್ಷರಿಂದ ಭಗವಾನ್ ಬಾಹುಬಲಿಗೆ ಗಂಧಾಭಿಷೇಕ

Suddi Udaya

ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ : ರೂ.144ಕೋಟಿ ವ್ಯವಹಾರ, ಸದಸ್ಯರಿಗೆ ಶೇ.11 ಡಿವಿಡೆಂಟ್

Suddi Udaya

ಬೆಳ್ತಂಗಡಿಯಿಂದ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಹಸಿರು ಹೊರೆಕಾಣಿಕೆ: ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ಕಳೆಂಜ: ನೆಕ್ಕಾರಾಜೆ ತಿಮ್ಮಪ್ಪ ಗೌಡ ನಾಪತ್ತೆ: ಶವ ಮನೆಯ ಸಮೀಪದ ತೋಡಿನಲ್ಲಿ ಪತ್ತೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಶ್ರೀ  ಗಣೇಶ ಚತುರ್ಥಿ ಪ್ರಯುಕ್ತ 108 ತೆಂಗಿನ ಕಾಯಿ ಗಣಹೋಮ ಹಾಗೂ ರಂಗಪೂಜೆ

Suddi Udaya
error: Content is protected !!