May 2, 2026
ಬೆಳ್ತಂಗಡಿವರದಿ

ಬೆಳ್ತಂಗಡಿ: ಲಯನ್ಸ್ ಸೇವಾ ಭವನ ನಿರ್ಮಾಣಡಾ.ಡಿ. ವೀರೇಂದ್ರ ಹೆಗ್ಗಡೆಯವರು ನೀಡಿದ ಸಹಾಯಧನದ ಮಂಜೂರಾತಿ ಪತ್ರ ಹಸ್ತಾಂತರ

ಬೆಳ್ತಂಗಡಿ: ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆಯ 2025-26ನೇ ಸಾಲಿನ ಗ್ರಾಮ ಕಲ್ಯಾಣ ಕಾರ್ಯಕ್ರಮದಡಿಯಲ್ಲಿ ಲಯನ್ಸ್ ಸೇವಾ ಭವನ ನಿರ್ಮಾಣಕ್ಕೆ ಡಾ. ಡಿ ವೀರೇಂದ್ರ ಹೆಗ್ಗಡೆಯವರು ನೀಡಿದ ಸಹಾಯಧನವನ್ನು ಮಾ.16 ರಂದು ಶ್ರೀ ಕ್ಷೇ.ಗ್ರಾ.ಯೋ. ಯೋಜನಾಧಿಕಾರಿ ಯಶೋಧರ್ ರವರು ಎರಡನೇ ಕಂತು ರೂ.3 ಲಕ್ಷದ ಮಂಜೂರಾತಿ ಪತ್ರವನ್ನು ನೀಡಿದರು.

ಮೊದಲ ಕಂತು ರೂ.5ಲಕ್ಷ ಸೇರಿ ಒಟ್ಟು ರೂ.8 ಲಕ್ಷ ನೀಡಿದರು. ಈ ಸಂದರ್ಭದಲ್ಲಿ ಕಟ್ಟಡ ಸಮಿತಿಯ ಅಧ್ಯಕ್ಷ ರಾಜು ಶೆಟ್ಟಿ, ಲಯನ್ಸ್ ಸೇವಾ ಕೇಂದ್ರ ಟ್ರಸ್ಟಿನ ಅಧ್ಯಕ್ಷ ಜಯಂತ್ ಶೆಟ್ಟಿ, ಕ್ಲಬ್ಬಿನ ಅಧ್ಯಕ್ಷ ಮುರಳಿ ಬಲಿಪ, ಮಾಜಿ ಪ್ರಾಂತ್ಯಾಧ್ಯಕ್ಷರಾದ ನಿತ್ಯಾನಂದ ನಾವರ, ಮಾಜಿ ಅಧ್ಯಕ್ಷ ಅಶೋಕ್ ಕುಮಾರ್ ಬಿಪಿ, ಪ್ರಧಾನ ಕಾರ್ಯದರ್ಶಿ ಕೃಷ್ಣ ಆಚಾರ್ಯ ಕೆ, ಸಂಚಾಲಕ ರಘುರಾಮ್ ಶೆಟ್ಟಿ ಸಾಧನಾ, ಸದಸ್ಯರಾದ ತಂಗಚ್ಚನ್ ಧರ್ಮಸ್ಥಳ, ನಾಣ್ಯಪ್ಪ ನಾಯ್ಕ ಉಜಿರೆ, ತುಕಾರಾಮ್ ಬಿ, ಬಾಲಕೃಷ್ಣ ಶೆಟ್ಟಿ ಸಾಲಿಗ್ರಾಮ, ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಮೇಲ್ವಿಚಾರಕ ರವಿ, ಸೇವಾ ಪ್ರತಿನಿಧಿ ಜ್ಯೋತಿ, ಬೆಳ್ತಂಗಡಿ ಒಕ್ಕೂಟದ ಅಧ್ಯಕ್ಷರಾದ ಚರಣ್, ದಯಾನಂದ್ ಉಪಸ್ಥಿತರಿದ್ದರು.

Related posts

ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ ನೋಂದಣಿ ಕಛೇರಿ ಉದ್ಘಾಟನೆ

Suddi Udaya

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ವಸತಿ ಶಾಲೆ ಕಾಲೇಜು ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ಕಂಪ್ಯೂಟರ್ ಹಾರ್ಡ್‌ವೇರ್ ಮತ್ತು ನೆಟ್ ವರ್ಕಿಂಗ್ ತರಬೇತಿಯ ಸಮಾರೋಪ

Suddi Udaya

ದ.ಕ ಜಿಲ್ಲೆಗೆ ಕೃಷಿ ಇಲಾಖೆಯಿಂದ ಸಬ್ಸಿಡಿಯಲ್ಲಿ ಯಂತ್ರೋಪಕರಣಗಳು ಶೇ.50, 90ರ ಸಹಾಯಧನ ಲಭ್ಯ: ವಿವಿಧ ಬಗೆಯ ಯಂತ್ರೋಪಕರಣ ಪಡೆಯಲು ಅರ್ಜಿ ಆಹ್ವಾನ

Suddi Udaya

ಮಡಂತ್ಯಾರು: ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ, ಜೇನು ಕೃಷಿ ತರಬೇತಿ ಹಾಗೂ ಭತ್ತದ ಕೃಷಿ ಉತ್ಪಾದನೆ ಬಗ್ಗೆ ಮಾಹಿತಿ

Suddi Udaya

ಮೃತದೇಹ ಹೂತು ಹಾಕಿದ ಪ್ರಕರಣ ಮೊದಲು ಗುರುತಿಸಿದ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿದರು ಇನ್ನೂ ಪತ್ತೆಯಾಗದ ಕಳೇಬರ ಕಾರ್ಯಾಚರಣೆಗೆ ಶ್ವಾನ ದಳ ಎಂಟ್ರಿ

Suddi Udaya
error: Content is protected !!