32.3 C
ಪುತ್ತೂರು, ಬೆಳ್ತಂಗಡಿ
September 19, 2026
Uncategorized

ಮದ್ದಡ್ಕತಾಯಿ ಶ್ರೀ ರಕ್ತೇಶ್ವರಿ ಮತ್ತು ಪಿಲಿಚಾಮುಂಡಿ ದೈವಸ್ಥಾನದ‌ಲ್ಲಿ ದೈವಗಳ ಪ್ರತಿಷ್ಠೆ ಹಾಗೂ ನೇಮೋತ್ಸವ

ಕುವೆಟ್ಟು: ಜೀರ್ಣೋದ್ಧಾರಗೊಂಡ ಮದ್ದಡ್ಕತಾಯಿ ಶ್ರೀ ರಕ್ತೇಶ್ವರಿ ಮತ್ತು ಪಿಲಿಚಾಮುಂಡಿ ದೈವಸ್ಥಾದ‌ಲ್ಲಿ ದೈವಗಳ ಪ್ರತಿಷ್ಠಾ ಕಾರ್ಯಕ್ರಮ‌ ಹಾಗೂ ನೇಮೋತ್ಸವ ಮಾ 12 ರoದು ತoತ್ರಿಗಳಾದ ಬಾಲಕ್ರಷ್ಣ‌ ಪಾoಗಣ್ಣಾಯ ರವರ ನೇತೃತ್ವದಲ್ಲಿ ಅಸ್ರಣ್ಣರು ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರಾದ ಎಂ ರಘುರಾಮ್ ಭಟ್ ಮಠ ಹಾಗೂ ಅಸ್ರಣ್ಣರು ಶ್ರೀನಿವಾಸ ಅಮ್ಮುಣ್ಣಾಯರವರ ಉಪಸ್ಥಿತಿಯಲ್ಲಿ ಜರಗಿತು.

ಬೆಳಿಗ್ಗೆ ಲಕ್ಷ್ಮಿನರಸಿಂಹ ಮಠದಿಂದ ಭಂಡಾರದ ಮೆರವಣಿಗೆ ಬಂದು ವೈದಿಕ ವಿಧಾನಗಳೊಂದಿಗೆ ಪ್ರತಿಷ್ಠೆ ಹಾಗೂ ಸಾನಿಧ್ಯ ಕಲಶ ಮಹೋತ್ಸವ ಕಾರ್ಯಕ್ರಮ ಜರಗಿತು.

ದೈವಸ್ಥಾನದ ಆಡಳಿತ ಮೊಕ್ತೇಸರ ಮೋಹನ್ ಕೆರ್ಮ್ಮುಣ್ಣಾಯ ಮೈರಾರು, ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷೆ ಸುಜಿತಾ ವಿ ಬಂಗೇರ, ದೈವಸ್ಥಾನಕ್ಕೆ ಹೆಚ್ಚುವರಿ ಜಾಗ ದಾನವಾಗಿ ನೀಡಿದ ಮುಗೆರೋಡಿ ಕನ್ಸ್ಟ್ರಕ್ಷನ್ ಇದರ ಮಾಲಕರಾದ ಸುಧಾಕರ ಶೆಟ್ಟಿ ಮಂಗಳೂರು, ರಮೇಶ್ ಬಂಗೇರ. ಪ್ರಭಾಕರ ಬಂಗೇರ, ಶಾರದ ಕೃಷ್ಣ ಕೇದೆ ಹೊಸಮನೆ, ಜೀರ್ಣೋದ್ಧಾರ ಸಮಿತಿಯ ಉಪಾಧ್ಯಕ್ಷ ಕೆ ವಿಜಯ ಸಾಲ್ಯಾನ್, ಪ್ರಧಾನ ಕಾರ್ಯದರ್ಶಿ ಸುದೀಪ್ ಶೆಟ್ಟಿ, ಕೋಶಾಧಿಕಾರಿ ರಾಜ್ ಪ್ರಕಾಶ್ ಶೆಟ್ಟಿ, ದೈವಸ್ಥಾನದ ಸೇವಾ ಟ್ರಸ್ಟ್ ನ ಕೋಶಾಧಿಕಾರಿ ಪ್ರಭಾಕರ ಶೆಟ್ಟಿ ಉಪ್ಪಡ್ಕ, ಅರ್ಚಕ ವೃಂದ ಹಾಗೂ ಸಮಿತಿಯ ಪದಾಧಿಕಾರಿಗಳು, ದೈವಸ್ಥಾನದ ಸೇವಾ ಟ್ರಸ್ಟಿನ ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು

Related posts

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಗುರುವಾಯನಕೆರೆಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ

Suddi Udaya

ಫೇಸ್‌ಬುಕ್ ಖಾತೆಯಲ್ಲಿ ಪೊಸ್ಟ್ ಹಾಕಿ ಮಾನಹಾನಿ ಆರೋಪ:ಯುವತಿ ದೂರು: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮಾ.15ರಂದು ಸೌತಡ್ಕದಲ್ಲಿ, ವಿಶ್ವ ಮಹಿಳಾ ದಿನಾಚರಣೆ, ಸಂಜೀವಿನಿ ಸಂತೆ, ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಆಟೋಟ ಸ್ಪರ್ಧೆ

Suddi Udaya

ಚಾರ್ಮಾಡಿ ಗ್ರಾಮದ ಕಂಚಲಗದ್ದೆ ನಿವಾಸಿ, ಕೃಷಿಕ ಬಾಬು ನಾಯ್ಕ ನಿಧನ

Suddi Udaya

ಮಡಂತ್ಯಾರು: ಯಂಗ್ ಟೈಗರ್ಸ್ ಅಲೆಕ್ಕಿ ಫ್ರೆಂಡ್ಸ್ ಇದರ 9ನೇ ವರ್ಷದ ವಾರ್ಷಿಕೋತ್ಸವ

Suddi Udaya
error: Content is protected !!