29.5 C
ಪುತ್ತೂರು, ಬೆಳ್ತಂಗಡಿ
June 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿಸಂಘ-ಸಂಸ್ಥೆಗಳು

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ವತಿಯಿಂದ 15ನೇ ವರ್ಷದ ಶನಿಪೂಜೆ

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ವತಿಯಿಂದ 15 ನೇ ವರ್ಷದ ಶನಿಪೂಜೆ ಯು. ಕೆಳ ಅನಂತ ಅಸ್ರಣ್ಣ ಅವರ ಪೂಜಾ ವಿಧಾನ ಮೂಲಕ ನಡೆಯಿತು.

ಸಭಾ ಕಾರ್ಯಕ್ರಮ ದಲ್ಲಿ ಧಾರ್ಮಿಕ ಉಪನ್ಯಾಸ ನೀಡಿದ ಪ್ರಖರ ವಾಗ್ಮಿ, ಪತ್ರಕರ್ತ ಶ್ರೀಕಾಂತ್ ಶೆಟ್ಟಿ ಕಾರ್ಕಳ ಮಾತನಾಡಿ ಸಾಮಾಜಿಕ ಸಾಮರಸ್ಯ, ಕುಟುಂಬ ಪ್ರಬೋದನ, ಪರಿಸರ ರಕ್ಷಣೆ, ಸ್ವದೇಶೀ, ನಾಗರೀಕ ಕರ್ತವ್ಯ ದ ಬಗ್ಗೆ ಸವಿವಾರವಾಗಿ ಮಾತನಾಡಿದರು.

ಶಾಸಕ ಹರೀಶ್ ಪೂಂಜ ರವರು ಮಹಿಳಾ ಘಟಕದ ಎಲ್ಲಾ ಸದಸ್ಯರಿಗೆ ಸೀರೆ ನೀಡಿ ಕಾರ್ಯಕ್ರಮಕ್ಕೆ ಶುಭಕೋರಿದರು.

ಈ ಸಂದರ್ಭದಲ್ಲಿ ಟ್ರಸ್ಟ್ ಕಾರ್ಯಕಾರಣಿ ಸಮಿತಿ ಅಧ್ಯಕ್ಷ ಹರೀಶ್ ಮರೆಜಲ್, ಮಹಿಳಾ ಘಟಕ ಅಧ್ಯಕ್ಷೆ ಪವಿತ್ರ ಪಯ್ಯಬೆಟ್ಟು, ಟ್ರಸ್ಟ್ ಅಧ್ಯಕ್ಷ ರಕ್ಷಿತ್ ಆರ್ ಗುರುರಕ್ಷಾ, ಭಾಗವಹಿಸಿದ್ದರು.

ವಿದ್ಯಾ ರಕ್ಷಿತ್ ಸ್ವಾಗತಿಸಿ, ಶಶಿ ಆಚಾರ್ಯ ಧನ್ಯವಾದವಿತ್ತರು. ನಂತರ ಕಾಪು ರಂಗತರಂಗ ಕಲಾವಿದರಿಂದ ಶೋಬಜಿ ಎಂಬ ನಾಟಕ ನಡೆಯಿತು.

Related posts

ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳಿಗೆ ಜಯ

Suddi Udaya

ಅಳದಂಗಡಿ ಪೇಟೆಯಲ್ಲಿ ಶಾಸಕ ಹರೀಶ್ ಪೂಂಜರವರಿಂದ ಮತಯಾಚನೆ

Suddi Udaya

ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯ ಆಸ್ಪತ್ರೆ, ಬೆಳ್ತಂಗಡಿ ಲಯನ್ಸ್ ಸೇವಾ ಸಂಸ್ಥೆ, ಲಿಯೋ ಕ್ಲಬ್ ಸಹಯೋಗದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ನಾಡಿನಾದ್ಯಂತ ನವರಾತ್ರಿ ಸಂಭ್ರಮ; ಕರಾವಳಿಯಲ್ಲಿ ಮಾರ್ನೆಮಿ ವೇಷಗಳ ಸದ್ದು ಆರಂಭ

Suddi Udaya

ಕಳೆಂಜ ಅಮ್ಮಿನಡ್ಕ ಲೋಲಾಕ್ಷರ ಮನೆ ಪಂಚಾಂಗ ತೆರವು ಪ್ರಕರಣ: ಕತ೯ವ್ಯಕ್ಕೆ ಅಡ್ಡಿ ಆರೋಪಿಸಿ ಶಾಸಕರ ಮೇಲೆ ಆರ್.ಎಫ್.ಓ ದೂರು : ಪ್ರಕರಣ ದಾಖಲು

Suddi Udaya

ಗುರುವಾಯನಕೆರೆ: ಶ್ರೀ ಶಿವಂ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಶೇ.10-50 ವಿಶೇಷ ಆಫರ್

Suddi Udaya
error: Content is protected !!