22.2 C
ಪುತ್ತೂರು, ಬೆಳ್ತಂಗಡಿ
September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿಸಂಘ-ಸಂಸ್ಥೆಗಳು

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ವತಿಯಿಂದ 15ನೇ ವರ್ಷದ ಶನಿಪೂಜೆ

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ವತಿಯಿಂದ 15 ನೇ ವರ್ಷದ ಶನಿಪೂಜೆ ಯು. ಕೆಳ ಅನಂತ ಅಸ್ರಣ್ಣ ಅವರ ಪೂಜಾ ವಿಧಾನ ಮೂಲಕ ನಡೆಯಿತು.

ಸಭಾ ಕಾರ್ಯಕ್ರಮ ದಲ್ಲಿ ಧಾರ್ಮಿಕ ಉಪನ್ಯಾಸ ನೀಡಿದ ಪ್ರಖರ ವಾಗ್ಮಿ, ಪತ್ರಕರ್ತ ಶ್ರೀಕಾಂತ್ ಶೆಟ್ಟಿ ಕಾರ್ಕಳ ಮಾತನಾಡಿ ಸಾಮಾಜಿಕ ಸಾಮರಸ್ಯ, ಕುಟುಂಬ ಪ್ರಬೋದನ, ಪರಿಸರ ರಕ್ಷಣೆ, ಸ್ವದೇಶೀ, ನಾಗರೀಕ ಕರ್ತವ್ಯ ದ ಬಗ್ಗೆ ಸವಿವಾರವಾಗಿ ಮಾತನಾಡಿದರು.

ಶಾಸಕ ಹರೀಶ್ ಪೂಂಜ ರವರು ಮಹಿಳಾ ಘಟಕದ ಎಲ್ಲಾ ಸದಸ್ಯರಿಗೆ ಸೀರೆ ನೀಡಿ ಕಾರ್ಯಕ್ರಮಕ್ಕೆ ಶುಭಕೋರಿದರು.

ಈ ಸಂದರ್ಭದಲ್ಲಿ ಟ್ರಸ್ಟ್ ಕಾರ್ಯಕಾರಣಿ ಸಮಿತಿ ಅಧ್ಯಕ್ಷ ಹರೀಶ್ ಮರೆಜಲ್, ಮಹಿಳಾ ಘಟಕ ಅಧ್ಯಕ್ಷೆ ಪವಿತ್ರ ಪಯ್ಯಬೆಟ್ಟು, ಟ್ರಸ್ಟ್ ಅಧ್ಯಕ್ಷ ರಕ್ಷಿತ್ ಆರ್ ಗುರುರಕ್ಷಾ, ಭಾಗವಹಿಸಿದ್ದರು.

ವಿದ್ಯಾ ರಕ್ಷಿತ್ ಸ್ವಾಗತಿಸಿ, ಶಶಿ ಆಚಾರ್ಯ ಧನ್ಯವಾದವಿತ್ತರು. ನಂತರ ಕಾಪು ರಂಗತರಂಗ ಕಲಾವಿದರಿಂದ ಶೋಬಜಿ ಎಂಬ ನಾಟಕ ನಡೆಯಿತು.

Related posts

ಕೊಕ್ಕಡ: ಉಪ್ಪಾರಪಳಿಕೆ ಶಾಲಾ ವಾರ್ಷಿಕೋತ್ಸವ ಮತ್ತು ನೂತನ ಕೊಠಡಿಗಳ ಉದ್ಘಾಟನೆ

Suddi Udaya

ಗುಂಡೂರಿ ಶ್ರೀ ಗುರು ಚೈತನ್ಯ ಸೇವಾಶ್ರಮದ ಬಳಿ ಗುಡ್ಡದಲ್ಲಿ ಅಪರಿಚಿತ ಮಾನವ ದೇಹದ ತಲೆಬುರುಡೆ ಹಾಗೂ ಮೂಳೆಗಳು ಪತ್ತೆ :ಆಶ್ರಮದಿಂದ ಕಾಣೆಯಾಗಿದ್ದ ವ್ಯಕ್ತಿಯದೆಂದು ಶಂಕೆ

Suddi Udaya

ಗುರುವಾಯನಕೆರೆ: ಶ್ರೀ ಶಿವಂ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸ್ಪೆಷಲ್ ಡಿಸ್ಕೌಂಟ್ ಆಫರ್

Suddi Udaya

ಸೌತಡ್ಕದಲ್ಲಿ ಅನ್ಯ ಕೋಮಿನ ಜೋಡಿ ಪತ್ತೆ: ಪೊಲೀಸರಿಗೊಪ್ಪಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು

Suddi Udaya

ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಮಂಡಲದ ಸದಸ್ಯರಿಂದ 100ಕ್ಕಿಂತ ಹೆಚ್ಚು ಸದಸ್ಯತ್ವ ನಡೆಸಿ ರಾಜ್ಯಕ್ಕೆ ಮಾದರಿ

Suddi Udaya

ಗುರುವಾಯನಕೆರೆ ಯಕ್ಷಗಾನ ನಾಟ್ಯ ತರಗತಿಗೆ ಚಾಲನೆ

Suddi Udaya
error: Content is protected !!