September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ದ.ಕ. ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನ: ಲಾಂಛನ ಬಿಡುಗಡೆ

ಉಜಿರೆ: ಬಿ.ಸಿ. ರೋಡ್‌ನಲ್ಲಿ ಸ್ಪರ್ಶ ಕಲಾಮಂದಿರದಲ್ಲಿ ಮಾ. 26, 27 ಮತ್ತು 28 ರಂದು ನಡೆಯಲಿರುವ ದಕ್ಷಿಣ ಕನ್ನಡ ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ್, ವಿಶ್ವನಾಥ, ಬಂಟ್ವಾಳ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ, ಅಶೋಕ ಶೆಟ್ಟಿ ಸರಪಾಡಿ, ಅಬೂಬಕ್ಕರ್ ಅಮ್ಮುಂಜೆ, ದೇವಪ್ಪ ಕುಲಾಲ್, ರಜನಿ ಚಿಕ್ಕಯ್ಯಮಠ, ವಿ. ಸು. ಭಟ್, ಬಂಟ್ವಾಳ, ಸುಭಾಶ್ಚಂದ್ರ ಜೈನ್ ಮತ್ತು ಹರ್ಷೇಂದ್ರ ಜೈನ್ ಮಾಳ ಉಪಸ್ಥಿತರಿದ್ದರು.

Related posts

ವೇಣೂರು ವಲಯ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಕಾಯರ್ತಡ್ಕ: ಗೌಡರ ಯಾನೆ ಒಕ್ಕಲಿಗರ ಯುವ ಸೇವಾ ಸಂಘದಿಂದ ಸಹಾಯಧನ

Suddi Udaya

ಕಡಿರುದ್ಯಾವರ : ವಿದ್ಯುತ್ ಪರಿವರ್ತಕದಿಂದ ಕಿಡಿ ಸಿಡಿದು ವ್ಯಾಪಿಸಿದ ಬೆಂಕಿ

Suddi Udaya

ಬೆಳ್ತಂಗಡಿ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರ್‌ನಲ್ಲಿ ಗ್ರಾಹಕರಿಗೆ ಹೊಸ ವರುಷದ ಪ್ರಯುಕ್ತ ಲಕ್ಕಿ ಡ್ರಾ ಕಾರ್ಯಕ್ರಮ

Suddi Udaya

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಯೂಟ್ಯೂಬರ್‌ಗಳ ಆರೋಗ್ಯ ವಿಚಾರಿಸಿದ ಬೆಳ್ತಂಗಡಿ ಡಿ.ಎಸ್.ಎಸ್(ಅಂಬೇಡ್ಕರ್‌ವಾದ) ನಿಯೋಗ

Suddi Udaya

ಶ್ರೀರಾಮ ನವಮಿ ಪ್ರಯುಕ್ತ ಮಠದ ಪಟ್ಟದ ದೇವರಿಗೆ ಪಂಚಾಮೃತ ಅಭಿಷೇಕ ರಾಮೋತ್ಸವ

Suddi Udaya
error: Content is protected !!