21.8 C
ಪುತ್ತೂರು, ಬೆಳ್ತಂಗಡಿ
March 17, 2026
ಬೆಳ್ತಂಗಡಿವರದಿ

ಬೆಳ್ತಂಗಡಿ: ಲಯನ್ಸ್ ಸೇವಾ ಭವನ ನಿರ್ಮಾಣಡಾ.ಡಿ. ವೀರೇಂದ್ರ ಹೆಗ್ಗಡೆಯವರು ನೀಡಿದ ಸಹಾಯಧನದ ಮಂಜೂರಾತಿ ಪತ್ರ ಹಸ್ತಾಂತರ

ಬೆಳ್ತಂಗಡಿ: ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆಯ 2025-26ನೇ ಸಾಲಿನ ಗ್ರಾಮ ಕಲ್ಯಾಣ ಕಾರ್ಯಕ್ರಮದಡಿಯಲ್ಲಿ ಲಯನ್ಸ್ ಸೇವಾ ಭವನ ನಿರ್ಮಾಣಕ್ಕೆ ಡಾ. ಡಿ ವೀರೇಂದ್ರ ಹೆಗ್ಗಡೆಯವರು ನೀಡಿದ ಸಹಾಯಧನವನ್ನು ಮಾ.16 ರಂದು ಶ್ರೀ ಕ್ಷೇ.ಗ್ರಾ.ಯೋ. ಯೋಜನಾಧಿಕಾರಿ ಯಶೋಧರ್ ರವರು ಎರಡನೇ ಕಂತು ರೂ.3 ಲಕ್ಷದ ಮಂಜೂರಾತಿ ಪತ್ರವನ್ನು ನೀಡಿದರು.

ಮೊದಲ ಕಂತು ರೂ.5ಲಕ್ಷ ಸೇರಿ ಒಟ್ಟು ರೂ.8 ಲಕ್ಷ ನೀಡಿದರು. ಈ ಸಂದರ್ಭದಲ್ಲಿ ಕಟ್ಟಡ ಸಮಿತಿಯ ಅಧ್ಯಕ್ಷ ರಾಜು ಶೆಟ್ಟಿ, ಲಯನ್ಸ್ ಸೇವಾ ಕೇಂದ್ರ ಟ್ರಸ್ಟಿನ ಅಧ್ಯಕ್ಷ ಜಯಂತ್ ಶೆಟ್ಟಿ, ಕ್ಲಬ್ಬಿನ ಅಧ್ಯಕ್ಷ ಮುರಳಿ ಬಲಿಪ, ಮಾಜಿ ಪ್ರಾಂತ್ಯಾಧ್ಯಕ್ಷರಾದ ನಿತ್ಯಾನಂದ ನಾವರ, ಮಾಜಿ ಅಧ್ಯಕ್ಷ ಅಶೋಕ್ ಕುಮಾರ್ ಬಿಪಿ, ಪ್ರಧಾನ ಕಾರ್ಯದರ್ಶಿ ಕೃಷ್ಣ ಆಚಾರ್ಯ ಕೆ, ಸಂಚಾಲಕ ರಘುರಾಮ್ ಶೆಟ್ಟಿ ಸಾಧನಾ, ಸದಸ್ಯರಾದ ತಂಗಚ್ಚನ್ ಧರ್ಮಸ್ಥಳ, ನಾಣ್ಯಪ್ಪ ನಾಯ್ಕ ಉಜಿರೆ, ತುಕಾರಾಮ್ ಬಿ, ಬಾಲಕೃಷ್ಣ ಶೆಟ್ಟಿ ಸಾಲಿಗ್ರಾಮ, ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಮೇಲ್ವಿಚಾರಕ ರವಿ, ಸೇವಾ ಪ್ರತಿನಿಧಿ ಜ್ಯೋತಿ, ಬೆಳ್ತಂಗಡಿ ಒಕ್ಕೂಟದ ಅಧ್ಯಕ್ಷರಾದ ಚರಣ್, ದಯಾನಂದ್ ಉಪಸ್ಥಿತರಿದ್ದರು.

Related posts

ಕುಂಭಶ್ರೀ ಕಾಲೇಜು ವಿದ್ಯಾರ್ಥಿಗಳ 2K25: ಎಕ್ಸ್‌ಪ್ಲೋರಿಯಾ

Suddi Udaya

ಗುರುವಾಯನಕೆರೆ: ಜನ ಮಂಗಲ ಕಾರ್ಯಕ್ರಮದಡಿ ಯು ಶೇಪ್ ವಾಕರ್ ವಿತರಣೆ

Suddi Udaya

ಬೆಳ್ತಂಗಡಿ : ಮುಖ್ಯ ಪುಸ್ತಕ ಬರಹಗಾರರಿಗೆ ಪುಸ್ತಕ ನಿರ್ವಹಣೆ ಮತ್ತು ಜವಾಬ್ದಾರಿಗಳ ಕುರಿತು ತರಬೇತಿ

Suddi Udaya

ಬೆಳ್ತಂಗಡಿಯಲ್ಲಿ ಹೊಸದಾಗಿ “ಲಿಯೋ ಕ್ಲಬ್” ಯುವ ವಿಭಾಗ ಉದ್ಘಾಟನೆ

Suddi Udaya

ಕುಣಿತ ಭಜನಾ ಸ್ಪರ್ಧೆ: ಉಜಿರೆ ಛತ್ರಪತಿ ಶಿವಾಜಿ ಕುಣಿತ ಭಜನಾ ಮಂಡಳಿ ಪ್ರಥಮ

Suddi Udaya

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ರಿಂದ ಜನತಾ ದರ್ಶನ ಕಾರ್ಯಕ್ರಮ: ಸರ್ಕಾರದ ವಿವಿಧ ಸೌಲಭ್ಯಗಳ ವಿತರಣೆ: ಸಾವ೯ಜನಿಕರಿಂದ‌ ಅಹವಾಲು ಸ್ವೀಕಾರ

Suddi Udaya
error: Content is protected !!