24.6 C
ಪುತ್ತೂರು, ಬೆಳ್ತಂಗಡಿ
August 1, 2026
ಬೆಳ್ತಂಗಡಿವರದಿ

ಬೆಳ್ತಂಗಡಿ: ಲಯನ್ಸ್ ಸೇವಾ ಭವನ ನಿರ್ಮಾಣಡಾ.ಡಿ. ವೀರೇಂದ್ರ ಹೆಗ್ಗಡೆಯವರು ನೀಡಿದ ಸಹಾಯಧನದ ಮಂಜೂರಾತಿ ಪತ್ರ ಹಸ್ತಾಂತರ

ಬೆಳ್ತಂಗಡಿ: ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆಯ 2025-26ನೇ ಸಾಲಿನ ಗ್ರಾಮ ಕಲ್ಯಾಣ ಕಾರ್ಯಕ್ರಮದಡಿಯಲ್ಲಿ ಲಯನ್ಸ್ ಸೇವಾ ಭವನ ನಿರ್ಮಾಣಕ್ಕೆ ಡಾ. ಡಿ ವೀರೇಂದ್ರ ಹೆಗ್ಗಡೆಯವರು ನೀಡಿದ ಸಹಾಯಧನವನ್ನು ಮಾ.16 ರಂದು ಶ್ರೀ ಕ್ಷೇ.ಗ್ರಾ.ಯೋ. ಯೋಜನಾಧಿಕಾರಿ ಯಶೋಧರ್ ರವರು ಎರಡನೇ ಕಂತು ರೂ.3 ಲಕ್ಷದ ಮಂಜೂರಾತಿ ಪತ್ರವನ್ನು ನೀಡಿದರು.

ಮೊದಲ ಕಂತು ರೂ.5ಲಕ್ಷ ಸೇರಿ ಒಟ್ಟು ರೂ.8 ಲಕ್ಷ ನೀಡಿದರು. ಈ ಸಂದರ್ಭದಲ್ಲಿ ಕಟ್ಟಡ ಸಮಿತಿಯ ಅಧ್ಯಕ್ಷ ರಾಜು ಶೆಟ್ಟಿ, ಲಯನ್ಸ್ ಸೇವಾ ಕೇಂದ್ರ ಟ್ರಸ್ಟಿನ ಅಧ್ಯಕ್ಷ ಜಯಂತ್ ಶೆಟ್ಟಿ, ಕ್ಲಬ್ಬಿನ ಅಧ್ಯಕ್ಷ ಮುರಳಿ ಬಲಿಪ, ಮಾಜಿ ಪ್ರಾಂತ್ಯಾಧ್ಯಕ್ಷರಾದ ನಿತ್ಯಾನಂದ ನಾವರ, ಮಾಜಿ ಅಧ್ಯಕ್ಷ ಅಶೋಕ್ ಕುಮಾರ್ ಬಿಪಿ, ಪ್ರಧಾನ ಕಾರ್ಯದರ್ಶಿ ಕೃಷ್ಣ ಆಚಾರ್ಯ ಕೆ, ಸಂಚಾಲಕ ರಘುರಾಮ್ ಶೆಟ್ಟಿ ಸಾಧನಾ, ಸದಸ್ಯರಾದ ತಂಗಚ್ಚನ್ ಧರ್ಮಸ್ಥಳ, ನಾಣ್ಯಪ್ಪ ನಾಯ್ಕ ಉಜಿರೆ, ತುಕಾರಾಮ್ ಬಿ, ಬಾಲಕೃಷ್ಣ ಶೆಟ್ಟಿ ಸಾಲಿಗ್ರಾಮ, ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಮೇಲ್ವಿಚಾರಕ ರವಿ, ಸೇವಾ ಪ್ರತಿನಿಧಿ ಜ್ಯೋತಿ, ಬೆಳ್ತಂಗಡಿ ಒಕ್ಕೂಟದ ಅಧ್ಯಕ್ಷರಾದ ಚರಣ್, ದಯಾನಂದ್ ಉಪಸ್ಥಿತರಿದ್ದರು.

Related posts

ವೇಣೂರು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿನಿ ಧನುಶ್ರೀ ಎಸ್ ಕುಲಾಲ್ ರಾಜ್ಯಮಟ್ಟದ ಭಾಷಣ ಸ್ಪರ್ಧೆಗೆ ಆಯ್ಕೆ

Suddi Udaya

ಕರಾಟೆ ಪಂದ್ಯಾಟ: ವಾಣಿ ಆಂ.ಮಾ. ಶಾಲಾ ವಿದ್ಯಾರ್ಥಿಗಳಾದ ಸಂಜ್ಞಾ ಮತ್ತು ಶಾನ್ವಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಮಡಂತ್ಯಾರು ವಲಯದ ವಾರ್ಷಿಕ ಮಹಾಸಭೆ, ಪದಾಧಿಕಾರಿಗಳ ಆಯ್ಕೆ

Suddi Udaya

ಡಾ. ರವಿ ಕಕ್ಕೆಪದವು ಅವರಿಗೆ ಸೀನಿಯರ್ ಚೇಂಬರ್ ನಿಕಟ ಪೂರ್ವ ರಾಷ್ಟ್ರ ಅಧ್ಯಕ್ಷರ ಎಕ್ಸಲೆನ್ಸ್ ಅವಾರ್ಡ್

Suddi Udaya

ಧರ್ಮಸ್ಥಳ : ಮಳೆಗೆ ತೀರ ಹದಗೆಟ್ಟ ಮುಳಿಕ್ಕಾರು ಮಣ್ಣಿನ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ವಿಶೇಷ ತರಗತಿಯ ಸಮಾರೋಪ ಕಾರ್ಯಕ್ರಮ

Suddi Udaya
error: Content is protected !!