May 2, 2026
ಬೆಳ್ತಂಗಡಿವರದಿ

ಬೆಳ್ತಂಗಡಿ: ಲಯನ್ಸ್ ಸೇವಾ ಭವನ ನಿರ್ಮಾಣಡಾ.ಡಿ. ವೀರೇಂದ್ರ ಹೆಗ್ಗಡೆಯವರು ನೀಡಿದ ಸಹಾಯಧನದ ಮಂಜೂರಾತಿ ಪತ್ರ ಹಸ್ತಾಂತರ

ಬೆಳ್ತಂಗಡಿ: ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆಯ 2025-26ನೇ ಸಾಲಿನ ಗ್ರಾಮ ಕಲ್ಯಾಣ ಕಾರ್ಯಕ್ರಮದಡಿಯಲ್ಲಿ ಲಯನ್ಸ್ ಸೇವಾ ಭವನ ನಿರ್ಮಾಣಕ್ಕೆ ಡಾ. ಡಿ ವೀರೇಂದ್ರ ಹೆಗ್ಗಡೆಯವರು ನೀಡಿದ ಸಹಾಯಧನವನ್ನು ಮಾ.16 ರಂದು ಶ್ರೀ ಕ್ಷೇ.ಗ್ರಾ.ಯೋ. ಯೋಜನಾಧಿಕಾರಿ ಯಶೋಧರ್ ರವರು ಎರಡನೇ ಕಂತು ರೂ.3 ಲಕ್ಷದ ಮಂಜೂರಾತಿ ಪತ್ರವನ್ನು ನೀಡಿದರು.

ಮೊದಲ ಕಂತು ರೂ.5ಲಕ್ಷ ಸೇರಿ ಒಟ್ಟು ರೂ.8 ಲಕ್ಷ ನೀಡಿದರು. ಈ ಸಂದರ್ಭದಲ್ಲಿ ಕಟ್ಟಡ ಸಮಿತಿಯ ಅಧ್ಯಕ್ಷ ರಾಜು ಶೆಟ್ಟಿ, ಲಯನ್ಸ್ ಸೇವಾ ಕೇಂದ್ರ ಟ್ರಸ್ಟಿನ ಅಧ್ಯಕ್ಷ ಜಯಂತ್ ಶೆಟ್ಟಿ, ಕ್ಲಬ್ಬಿನ ಅಧ್ಯಕ್ಷ ಮುರಳಿ ಬಲಿಪ, ಮಾಜಿ ಪ್ರಾಂತ್ಯಾಧ್ಯಕ್ಷರಾದ ನಿತ್ಯಾನಂದ ನಾವರ, ಮಾಜಿ ಅಧ್ಯಕ್ಷ ಅಶೋಕ್ ಕುಮಾರ್ ಬಿಪಿ, ಪ್ರಧಾನ ಕಾರ್ಯದರ್ಶಿ ಕೃಷ್ಣ ಆಚಾರ್ಯ ಕೆ, ಸಂಚಾಲಕ ರಘುರಾಮ್ ಶೆಟ್ಟಿ ಸಾಧನಾ, ಸದಸ್ಯರಾದ ತಂಗಚ್ಚನ್ ಧರ್ಮಸ್ಥಳ, ನಾಣ್ಯಪ್ಪ ನಾಯ್ಕ ಉಜಿರೆ, ತುಕಾರಾಮ್ ಬಿ, ಬಾಲಕೃಷ್ಣ ಶೆಟ್ಟಿ ಸಾಲಿಗ್ರಾಮ, ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಮೇಲ್ವಿಚಾರಕ ರವಿ, ಸೇವಾ ಪ್ರತಿನಿಧಿ ಜ್ಯೋತಿ, ಬೆಳ್ತಂಗಡಿ ಒಕ್ಕೂಟದ ಅಧ್ಯಕ್ಷರಾದ ಚರಣ್, ದಯಾನಂದ್ ಉಪಸ್ಥಿತರಿದ್ದರು.

Related posts

ಆರಂಬೋಡಿ: ಗಂಟಲಿನ ಚಿಕ್ಕ ಪೊರೆಯ ಸಮಸ್ಯೆಯಿಂದ ಬಳಲುತ್ತಿರುವ 2ತಿಂಗಳ ಮಗುವಿನ ಚಿಕಿತ್ಸೆಗೆ ನೆರವಾಗಿ

Suddi Udaya

ಉಜಿರೆ: ಕೆಲಸಕ್ಕೆ ಹೋಗುತ್ತೇನೆಂದು ಹೇಳಿ ಹೋದ ವ್ಯಕ್ತಿ ನಾಪತ್ತೆ

Suddi Udaya

ಕೆನರಾ ಬ್ಯಾಂಕ್ ವತಿಯಿಂದ ನಿಡ್ಲೆ ಸರ್ಕಾರಿ ಪ್ರೌಢ ಶಾಲಾ ಮಕ್ಕಳಿಗೆ ಗಾಂಧಿ ಜಯಂತಿ ಪ್ರಯುಕ್ತ ಗಾಂಧೀಜಿಯವರ ಚಿತ್ರವನ್ನು ಬಿಡಿಸುವ ಸ್ಪರ್ಧೆ

Suddi Udaya

ಹೊಕ್ಕಾಡಿಗೋಳಿ ಶಾಲಾ ಪ್ರಾರಂಭೋತ್ಸವ

Suddi Udaya

ಉಜಿರೆ ವಲಯದ ಬದನಾಜೆಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ದ್ವೇಷ ಭಾಷಣ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ರವರಿಗೆ ಜಾಮೀನು ಮಂಜೂರು

Suddi Udaya
error: Content is protected !!