25.4 C
ಪುತ್ತೂರು, ಬೆಳ್ತಂಗಡಿ
September 15, 2026
ಬೆಳ್ತಂಗಡಿವರದಿ

ಬೆಳ್ತಂಗಡಿ: ಲಯನ್ಸ್ ಸೇವಾ ಭವನ ನಿರ್ಮಾಣಡಾ.ಡಿ. ವೀರೇಂದ್ರ ಹೆಗ್ಗಡೆಯವರು ನೀಡಿದ ಸಹಾಯಧನದ ಮಂಜೂರಾತಿ ಪತ್ರ ಹಸ್ತಾಂತರ

ಬೆಳ್ತಂಗಡಿ: ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆಯ 2025-26ನೇ ಸಾಲಿನ ಗ್ರಾಮ ಕಲ್ಯಾಣ ಕಾರ್ಯಕ್ರಮದಡಿಯಲ್ಲಿ ಲಯನ್ಸ್ ಸೇವಾ ಭವನ ನಿರ್ಮಾಣಕ್ಕೆ ಡಾ. ಡಿ ವೀರೇಂದ್ರ ಹೆಗ್ಗಡೆಯವರು ನೀಡಿದ ಸಹಾಯಧನವನ್ನು ಮಾ.16 ರಂದು ಶ್ರೀ ಕ್ಷೇ.ಗ್ರಾ.ಯೋ. ಯೋಜನಾಧಿಕಾರಿ ಯಶೋಧರ್ ರವರು ಎರಡನೇ ಕಂತು ರೂ.3 ಲಕ್ಷದ ಮಂಜೂರಾತಿ ಪತ್ರವನ್ನು ನೀಡಿದರು.

ಮೊದಲ ಕಂತು ರೂ.5ಲಕ್ಷ ಸೇರಿ ಒಟ್ಟು ರೂ.8 ಲಕ್ಷ ನೀಡಿದರು. ಈ ಸಂದರ್ಭದಲ್ಲಿ ಕಟ್ಟಡ ಸಮಿತಿಯ ಅಧ್ಯಕ್ಷ ರಾಜು ಶೆಟ್ಟಿ, ಲಯನ್ಸ್ ಸೇವಾ ಕೇಂದ್ರ ಟ್ರಸ್ಟಿನ ಅಧ್ಯಕ್ಷ ಜಯಂತ್ ಶೆಟ್ಟಿ, ಕ್ಲಬ್ಬಿನ ಅಧ್ಯಕ್ಷ ಮುರಳಿ ಬಲಿಪ, ಮಾಜಿ ಪ್ರಾಂತ್ಯಾಧ್ಯಕ್ಷರಾದ ನಿತ್ಯಾನಂದ ನಾವರ, ಮಾಜಿ ಅಧ್ಯಕ್ಷ ಅಶೋಕ್ ಕುಮಾರ್ ಬಿಪಿ, ಪ್ರಧಾನ ಕಾರ್ಯದರ್ಶಿ ಕೃಷ್ಣ ಆಚಾರ್ಯ ಕೆ, ಸಂಚಾಲಕ ರಘುರಾಮ್ ಶೆಟ್ಟಿ ಸಾಧನಾ, ಸದಸ್ಯರಾದ ತಂಗಚ್ಚನ್ ಧರ್ಮಸ್ಥಳ, ನಾಣ್ಯಪ್ಪ ನಾಯ್ಕ ಉಜಿರೆ, ತುಕಾರಾಮ್ ಬಿ, ಬಾಲಕೃಷ್ಣ ಶೆಟ್ಟಿ ಸಾಲಿಗ್ರಾಮ, ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಮೇಲ್ವಿಚಾರಕ ರವಿ, ಸೇವಾ ಪ್ರತಿನಿಧಿ ಜ್ಯೋತಿ, ಬೆಳ್ತಂಗಡಿ ಒಕ್ಕೂಟದ ಅಧ್ಯಕ್ಷರಾದ ಚರಣ್, ದಯಾನಂದ್ ಉಪಸ್ಥಿತರಿದ್ದರು.

Related posts

ಬಿಜೆಪಿ ದ.ಕ. ಜಿಲ್ಲಾ ಪ್ರಕೋಷ್ಠದ ಸಹಸಂಚಾಲಕರಾಗಿ ರಕ್ಷಿತ್ ಶೆಟ್ಟಿ ಪಣಿಕ್ಕರ ಆಯ್ಕೆ

Suddi Udaya

ಕೊಲ್ಪಾಡಿ ಸ.ಕಿ.ಪ್ರಾ. ಶಾಲೆಯಲ್ಲಿ ಶಾಲೆಯ ಅಭಿವೃದ್ಧಿಗಾಗಿ ‘ವಿದ್ಯಾನಿಧಿ’ ಯೋಜನೆಗೆ ಚಾಲನೆ

Suddi Udaya

ಉರುವಾಲು ಸಿಡಿಲು ಬಡಿದು ಹಾನಿಯಾದ ಸೇಸಪ್ಪ ಗೌಡ ರವರ ಮನೆಗೆ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಪ್ರಮುಖರು ಭೇಟಿ, ಧನಸಹಾಯ ಹಸ್ತಾಂತರ

Suddi Udaya

ಅತ್ತೆ ಮೇಲೆ ಕತ್ತಿಯಿಂದ ಕಡಿದು ಕೊಲೆ ಯತ್ನ: ಆರೋಪಿ ಅಳಿಯನ ಬಂಧನ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ವ್ಯಸನಬಾಧಿತ ಕುಟುಂಬದವರ ಪಾಲಿಗೆ ಪ್ರೇರಕರಾದ ಮಡಂತ್ಯಾರಿನ ಪದ್ಮನಾಭ ಸಾಲ್ಯಾನ್ ರಿಗೆ ‘ಜಾಗೃತಿ ಅಣ್ಣ’ ಪ್ರಶಸ್ತಿ, ಗೌರವಾರ್ಪಣೆ

Suddi Udaya

ಕನ್ಯಾಡಿ ಸೇವಾಭಾರತಿಯಿಂದ 7 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya
error: Content is protected !!