22.2 C
ಪುತ್ತೂರು, ಬೆಳ್ತಂಗಡಿ
September 16, 2026
ಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿಸಂಘ-ಸಂಸ್ಥೆಗಳು

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಮದ್ದಡ್ಕ ತಾಯಿ ರಕ್ತೇಶ್ವರಿ ಹಾಗೂ ಪಿಲಿಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ರೂ.1 ಲಕ್ಷ ದೇಣಿಗೆ

ಕುವೆಟ್ಟು; ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಮದ್ದಡ್ಕ ಇದರ ವತಿಯಿಂದ ಮದ್ದಡ್ಕ ತಾಯಿ ರಕ್ತೇಶ್ವರಿ ಹಾಗೂ ಪಿಲಿಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ರೂ.1 ಲಕ್ಷ ದೇಣಿಗೆಯನ್ನು ಮಾ 12 ರoದು ದೈವಸ್ಥಾನದಲ್ಲಿ ನಡೆದ ದೈವಗಳ ಪ್ರತಿಷ್ಠೆ ಹಾಗೂ ಸಾನಿಧ್ಯ ಕಳಸ ಮಹೋತ್ಸವದಂದು ನೀಡಲಾಯಿತು.

ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷರಾದ ದಾಮೋದರ್ ಕುಂದರ್ ಸಬರಬೈಲು. ಟಿ ಕೃಷ್ಣ ರೈ ಸಬರಬೈಲು. ಪ್ರಧಾನ ಕಾರ್ಯದರ್ಶಿ ಅನುಪ್ ಎo ಬಂಗೇರ. ಗಣೇಶೋತ್ಸವ ಕಾರ್ಯಕ್ರಮದ ಸಂಘಟಕರಾದ ಚಂದ್ರಹಾಸ ಕೇದೆ. ಕ್ರೀಡಾ ಕಾರ್ಯದರ್ಶಿ ಹರೀಶ್ ಕೋಟ್ಯಾನ್ ಮದ್ದಡ್ಕ. ಸಮಿತಿಯ ಮಾಜಿ ಅಧ್ಯಕ್ಷ ಉಮೇಶ್ ಕುಮಾರ್ ಮದ್ದಡ್ಕ. ಉಪಸ್ಥಿತರಿದ್ದರು

Related posts

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಹಟ್ಟಿಗೆ ಬೆಂಕಿ ತಗುಲಿ ಕಂಬಳ ಕೋಣಗಳು ಸಾವು

Suddi Udaya

ಮಾ.13: ವಿಶೇಷ ಚೇತನ ಫಲಾನುಭವಿಗಳಿಗೆ ತ್ರಿಚಕ್ರ ವಾಹನ, ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರ, ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ ಹಾಗೂ ಸಾಧನ ಸಲಕರಣೆ, ಕೃಷಿ ಸಾಧನಾ ಸಲಕರಣೆ ವಿತರಣೆ

Suddi Udaya

ಮುಂಡಾಜೆ ಮತ್ತು ಕಕ್ಕಿಂಜೆ ರೋಟರಿ ಸಮುದಾಯ ದಳಗಳ ಪದಾಧಿಕಾರಿಗಳ ಆಯ್ಕೆ

Suddi Udaya

ತೆಕ್ಕಾರು ಸರಳಿಕಟ್ಟೆ ಎಸ್.ವೈ.ಎಸ್. ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಯನಪೋಯ ಆರ್ಟ್ಸ್ ಸೈನ್ಸ್ ಕಾಮರ್ಸ್ ಪದವಿ ವಿದ್ಯಾರ್ಥಿಗಳಿಂದ ಸ. ಹಿ. ಪ್ರಾ. ಶಾಲೆ ಸರಳಿಕಟ್ಟೆಯಲ್ಲಿ ಎನ್ ಎಸ್ ಎಸ್ ಶಿಬಿರ

Suddi Udaya
error: Content is protected !!