24.6 C
ಪುತ್ತೂರು, ಬೆಳ್ತಂಗಡಿ
August 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಮೂರನೇ ಬಾರಿ ಗಡಿಪಾರು ಆದೇಶ

ಬೆಳ್ತಂಗಡಿ : ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಂಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಮೂರನೇ ಬಾರಿಗೆ ಗಡಿಪಾರು ಆದೇಶ ಹೊರಡಿಸಲಾಗಿದೆ.

ಉಜಿರೆ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಂಸ್ಥಾಪಕ ಅಗಿರುವ ಮಹೇಶ್ ಶೆಟ್ಟಿ ತಿಮರೋಡಿಯನ್ನು ಹೈಕೋರ್ಟ್ ಆದೇಶದಂತೆ ಮಾ.16 ರಂದು (16-03-2026 ರಿಂದ 16-09-2026 ರವರೆಗೆ) ಪುತ್ತೂರು ಎಸಿ ಸ್ಟೆಲ್ಲಾ ವರ್ಗಿಸ್ ಅವರು ಆರು ತಿಂಗಳು ಕಾಲ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ.

ಪುತ್ತೂರು ಎ.ಸಿ ಗಡಿಪಾರು ಆದೇಶದಂತೆ ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿನಿ ಸಿ.ಕೆ ಅವರು ನೇತೃತ್ವದಲ್ಲಿ ಪೊಲೀಸರು ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಮಾ.16ರಂದು ಮದ್ಯರಾತ್ರಿ ಹೋಗಿ ಗಡಿಪಾರು ಆದೇಶ ಪ್ರತಿಯನ್ನು ಜಾರಿ ಮಾಡಲು ಹೋದಾಗ ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿರದೆ ನಾಪತ್ತೆಯಾಗಿದ್ದರು ಬಳಿಕ ಮನೆಯ ಗೋಡೆಗೆ ನೋಟಿಸ್ ಅಂಟಿಸಿದ್ದಾರೆ.

Related posts

ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮ ಚೆಂಡೆ ತರಬೇತಿ ಉದ್ಘಾಟನೆ

Suddi Udaya

ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಎನ್ ಸಿಸಿ. ಎನ್‌ಎಸ್‌ಎಸ್. ರೇಂಜರ್ಸ್ ರೋವರ್ಸ್ ಮತ್ತು ರೆಡ್ ಕ್ರಾಸ್ ಘಟಕಗಳ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಜೂರಾದ ಮಾಶಾಸನ ವಿತರಣೆ

Suddi Udaya

ಕಳೆಂಜ ಅಮ್ಮಿನಡ್ಕ ಲೋಲಾಕ್ಷರ ಮನೆ ಪಂಚಾಂಗ ಕೆಡವಿದ ಪ್ರಕರಣ : ಆರಂಭಗೊಂಡ ಕಂದಾಯ – ಅರಣ್ಯ ಜಂಟಿ ಸರ್ವೆ

Suddi Udaya

ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಬೆಳ್ತಂಗಡಿ ತಾಲೂಕಿಗೆ ಭೇಟಿ

Suddi Udaya

ಪುಂಜಾಲಕಟ್ಟೆ: ಭೀಕರ ರಸ್ತೆ ಅಪಘಾತ

Suddi Udaya
error: Content is protected !!