23.3 C
ಪುತ್ತೂರು, ಬೆಳ್ತಂಗಡಿ
August 3, 2026
ಅಭಿನಂದನೆಆಯ್ಕೆವರದಿ

ಲಯನ್ ಡಾ. ಗೋಪಾಲಕೃಷ್ಣ ಕಾಂಚೋಡು ನಿವೃತ್ತ ಸಾಧಕ ಯೋಧ ಪ್ರಶಸ್ತಿಗೆ ಆಯ್ಕೆ

ಬೆಳ್ತಂಗಡಿ: ಭಾರತೀಯ ಸೇನೆಯಲ್ಲಿ ಪೂರ್ಣ ಸೇವೆ ಸಲ್ಲಿಸಿ ನಿವೃತ್ತರಾದ ನಂತರ ವಿಶೇಷವಾಗಿ ಸಮಾಜಕ್ಕೆ ಆದರ್ಶಪ್ರಾಯವಾದ ರೀತಿಯಲ್ಲಿ ಮಾದರಿ ಸೇವೆ ಸಲ್ಲಿಸುತ್ತಿರುವ ನಿವೃತ್ತ ಯೋಧರಿಗೆ ಭಾರತೀಯ ಸೇನೆಯ ಮಹಾ ದಂಡನಾಯಕರಾಗಿರುವ ಜನರಲ್ ಉಪೇಂದ್ರ ದ್ವಿವೇದಿಯವರು ನೀಡುವ ನಿವೃತ್ತ ಸಾಧಕ ಯೋಧ( veterans best Achiever’s Award) ಪ್ರಶಸ್ತಿಗೆ ಲಯನ್ ಡಾ. ಗೋಪಾಲಕೃಷ್ಣ ಕಾಂಚೋಡು ಎಂಜೆ ಎಫ್ ರವರು ಆಯ್ಕೆಯಾಗಿರುತ್ತಾರೆ.

ಇವರು ದಕ್ಷಿಣ ಭಾರತದಿಂದ ಆಯ್ಕೆಯಾದ ಪ್ರಥಮ ಏಕೈಕ ವ್ಯಕ್ತಿಯಾಗಿರುತ್ತಾರೆ. ‌ಮಾ.20ರಂದು ದೇಹಲಿಯ‌ ಸೇನಾ ಮುಖ್ಯಾಲಯದಲ್ಲಿ ಜನರಲ್ ಉಪೇಂದ್ರ ದ್ವಿವೇದಿಯವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

Related posts

ಮರೋಡಿ: ಕೃಷಿಕ ಚೀಂಕ್ರ ಪೂಜಾರಿ ನಿಧನ

Suddi Udaya

ಕುತ್ಲೂರು ಸ.ಉ. ಪ್ರಾಥಮಿಕ ಶಾಲೆಗೆ ದಾನಿಗಳಿಂದ ಟೈ, ಬೆಲ್ಟ್, ಉಳಿತಾಯ ಖಾತಾ ಪುಸ್ತಕ ವಿತರಣೆ

Suddi Udaya

ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿಯಾಗಿ ಶ್ರೀಮತಿ ಝೀನತ್ ಉಜಿರೆ ನೇಮಕ

Suddi Udaya

ಉಜಿರೆ: ಕೆಲಸಕ್ಕೆ ಹೋಗುತ್ತೇನೆಂದು ಹೇಳಿ ಹೋದ ವ್ಯಕ್ತಿ ನಾಪತ್ತೆ

Suddi Udaya

ಲಯನ್ಸ್ ಪ್ರಾಂತೀಯ ಸಮ್ಮೇಳನ

Suddi Udaya

ಜ.25: ಕೊಕ್ಕಡ ಕಾವು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ “ಶ್ರೀ ಲಲಿತಾ ಸಹಸ್ರನಾಮ ಯಾಗ

Suddi Udaya
error: Content is protected !!