31.1 C
ಪುತ್ತೂರು, ಬೆಳ್ತಂಗಡಿ
June 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿಸಂಘ-ಸಂಸ್ಥೆಗಳು

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ವತಿಯಿಂದ 15ನೇ ವರ್ಷದ ಶನಿಪೂಜೆ

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ವತಿಯಿಂದ 15 ನೇ ವರ್ಷದ ಶನಿಪೂಜೆ ಯು. ಕೆಳ ಅನಂತ ಅಸ್ರಣ್ಣ ಅವರ ಪೂಜಾ ವಿಧಾನ ಮೂಲಕ ನಡೆಯಿತು.

ಸಭಾ ಕಾರ್ಯಕ್ರಮ ದಲ್ಲಿ ಧಾರ್ಮಿಕ ಉಪನ್ಯಾಸ ನೀಡಿದ ಪ್ರಖರ ವಾಗ್ಮಿ, ಪತ್ರಕರ್ತ ಶ್ರೀಕಾಂತ್ ಶೆಟ್ಟಿ ಕಾರ್ಕಳ ಮಾತನಾಡಿ ಸಾಮಾಜಿಕ ಸಾಮರಸ್ಯ, ಕುಟುಂಬ ಪ್ರಬೋದನ, ಪರಿಸರ ರಕ್ಷಣೆ, ಸ್ವದೇಶೀ, ನಾಗರೀಕ ಕರ್ತವ್ಯ ದ ಬಗ್ಗೆ ಸವಿವಾರವಾಗಿ ಮಾತನಾಡಿದರು.

ಶಾಸಕ ಹರೀಶ್ ಪೂಂಜ ರವರು ಮಹಿಳಾ ಘಟಕದ ಎಲ್ಲಾ ಸದಸ್ಯರಿಗೆ ಸೀರೆ ನೀಡಿ ಕಾರ್ಯಕ್ರಮಕ್ಕೆ ಶುಭಕೋರಿದರು.

ಈ ಸಂದರ್ಭದಲ್ಲಿ ಟ್ರಸ್ಟ್ ಕಾರ್ಯಕಾರಣಿ ಸಮಿತಿ ಅಧ್ಯಕ್ಷ ಹರೀಶ್ ಮರೆಜಲ್, ಮಹಿಳಾ ಘಟಕ ಅಧ್ಯಕ್ಷೆ ಪವಿತ್ರ ಪಯ್ಯಬೆಟ್ಟು, ಟ್ರಸ್ಟ್ ಅಧ್ಯಕ್ಷ ರಕ್ಷಿತ್ ಆರ್ ಗುರುರಕ್ಷಾ, ಭಾಗವಹಿಸಿದ್ದರು.

ವಿದ್ಯಾ ರಕ್ಷಿತ್ ಸ್ವಾಗತಿಸಿ, ಶಶಿ ಆಚಾರ್ಯ ಧನ್ಯವಾದವಿತ್ತರು. ನಂತರ ಕಾಪು ರಂಗತರಂಗ ಕಲಾವಿದರಿಂದ ಶೋಬಜಿ ಎಂಬ ನಾಟಕ ನಡೆಯಿತು.

Related posts

ಮೇ 21: ಉಜಿರೆ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ಮಾನ್ಸೂನ್ ಸೇಲ್ : ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ಡಿಸ್ಕೌಂಟ್

Suddi Udaya

ಬಳಂಜ: ಪ್ರಯಾಸ್ ಕಪ್ ಆಫ್ ಗುಡ್ ಹೋಪ್ ಜಾಗೃತಿ ಕಾರ್ಯಕ್ರಮ

Suddi Udaya

ಕಡಿರುದ್ಯಾವರ ಜೋಡು ನೆರೋಳು ಮಥಾಯಿ ಪಣಕಾಟು ಪರಂಬಿಲಿ ನಿಧನ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ

Suddi Udaya

ಉಜಿರೆಯಲ್ಲಿ ಅಣಬೆ ಕೃಷಿ ಹಾಗೂ ಸಾವಯವ ಕೃಷಿ ಬಗ್ಗೆ ತರಬೇತಿ

Suddi Udaya

ಪಿಲ್ಯ: ಕೋಳಿ ಅಂಕಕ್ಕೆ ವೇಣೂರು ಪೊಲೀಸರ ದಾಳಿ : ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳ ವಶ

Suddi Udaya
error: Content is protected !!