May 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿಸಂಘ-ಸಂಸ್ಥೆಗಳು

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ವತಿಯಿಂದ 15ನೇ ವರ್ಷದ ಶನಿಪೂಜೆ

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ವತಿಯಿಂದ 15 ನೇ ವರ್ಷದ ಶನಿಪೂಜೆ ಯು. ಕೆಳ ಅನಂತ ಅಸ್ರಣ್ಣ ಅವರ ಪೂಜಾ ವಿಧಾನ ಮೂಲಕ ನಡೆಯಿತು.

ಸಭಾ ಕಾರ್ಯಕ್ರಮ ದಲ್ಲಿ ಧಾರ್ಮಿಕ ಉಪನ್ಯಾಸ ನೀಡಿದ ಪ್ರಖರ ವಾಗ್ಮಿ, ಪತ್ರಕರ್ತ ಶ್ರೀಕಾಂತ್ ಶೆಟ್ಟಿ ಕಾರ್ಕಳ ಮಾತನಾಡಿ ಸಾಮಾಜಿಕ ಸಾಮರಸ್ಯ, ಕುಟುಂಬ ಪ್ರಬೋದನ, ಪರಿಸರ ರಕ್ಷಣೆ, ಸ್ವದೇಶೀ, ನಾಗರೀಕ ಕರ್ತವ್ಯ ದ ಬಗ್ಗೆ ಸವಿವಾರವಾಗಿ ಮಾತನಾಡಿದರು.

ಶಾಸಕ ಹರೀಶ್ ಪೂಂಜ ರವರು ಮಹಿಳಾ ಘಟಕದ ಎಲ್ಲಾ ಸದಸ್ಯರಿಗೆ ಸೀರೆ ನೀಡಿ ಕಾರ್ಯಕ್ರಮಕ್ಕೆ ಶುಭಕೋರಿದರು.

ಈ ಸಂದರ್ಭದಲ್ಲಿ ಟ್ರಸ್ಟ್ ಕಾರ್ಯಕಾರಣಿ ಸಮಿತಿ ಅಧ್ಯಕ್ಷ ಹರೀಶ್ ಮರೆಜಲ್, ಮಹಿಳಾ ಘಟಕ ಅಧ್ಯಕ್ಷೆ ಪವಿತ್ರ ಪಯ್ಯಬೆಟ್ಟು, ಟ್ರಸ್ಟ್ ಅಧ್ಯಕ್ಷ ರಕ್ಷಿತ್ ಆರ್ ಗುರುರಕ್ಷಾ, ಭಾಗವಹಿಸಿದ್ದರು.

ವಿದ್ಯಾ ರಕ್ಷಿತ್ ಸ್ವಾಗತಿಸಿ, ಶಶಿ ಆಚಾರ್ಯ ಧನ್ಯವಾದವಿತ್ತರು. ನಂತರ ಕಾಪು ರಂಗತರಂಗ ಕಲಾವಿದರಿಂದ ಶೋಬಜಿ ಎಂಬ ನಾಟಕ ನಡೆಯಿತು.

Related posts

ಕೊಕ್ಕಡ ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಆಗುತ್ತಿರುವ ಸಮಸ್ಯೆಗಳ ವಿರುದ್ಧ ಬೃಹತ್ ಪ್ರತಿಭಟನೆ

Suddi Udaya

ಬಳಂಜ ಬೊಂಟ್ರೋಟ್ಟು ಗುತ್ತು ಮನೆತನದ ಶಾಂಭವಿ ಅನಾರೋಗ್ಯದಿಂದ ನಿಧನ

Suddi Udaya

ರಾವ್ ಒಪ್ಟಿಕಲ್ಸ್ ಮಾಲಕ ಅಶೋಕ್ ಎಲ್. ರಾವ್ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಖ್ಯಾತ ವಕೀಲ ನಾರಾಯಣ ಸ್ವಾಮಿ ಭೇಟಿ

Suddi Udaya

ಬೆಳ್ತಂಗಡಿ:ವಿಧಾನ ಪರಿಷತ್ ಮಾಜಿ ಸದಸ್ಯ ಹರೀಶ್ ಕುಮಾರ್ ಅವರ 15ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಮುಗುಳಿ -ಬ್ರಹ್ಮಯಕ್ಷ ಬಸದಿ ರಸ್ತೆ ಉದ್ಘಾಟನೆ

Suddi Udaya

ಶಕ್ತಿಶಾಲಿ ಭಾರತದ ಸಶಕ್ತ ಬಜೆಟ್ : ಹರೀಶ್ ಪೂಂಜ

Suddi Udaya
error: Content is protected !!