September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್‌ಡಿಎಂ ಪದವಿ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಟಿ. ಪ್ರಕಾಶ ಪ್ರಭು ರವರಿಗೆ ಡಾಕ್ಟರೇಟ್ ಪದವಿ

ಬೆಳ್ತಂಗಡಿ: ಎಸ್‌ಡಿಎಂ ಪದವಿ ಕಾಲೇಜಿನ ನಿವೃತ್ತ ಗಣಿತ ಪ್ರಾಧ್ಯಾಪಕ ಟಿ.ಪ್ರಕಾಶ ಪ್ರಭು, ರವರು ಮಂಡಿಸಿದ “ಸಮ್ ಸ್ಟಡೀಸ್ ಇನ್ ಪೊಯ್ಂಟ್ ಸೆಟ್ ಟೊಪೊಲಜಿ- ಸಮ್ ಫಂಕ್ಷನ್ಸ ವಯಾ ಆಲ್ಫಾ ಓಪನ್ ಸೆಟ್ಸ” (SOME STUDIES IN POINT SET TOPOLOGY- SOME FUNCTIONS VIA ALPHA OPEN SETS) ಪ್ರಬಂಧಕ್ಕೆ ಗಣಿತ ವಿಭಾಗ, ದ್ರಾವಿಡಿಯನ್ ವಿಶ್ವ ವಿದ್ಯಾಲಯ, ಕುಪ್ಪಂ, “ಡಾಕ್ಟರೇಟ್” ಪದವಿಯನ್ನು ನೀಡಿದೆ.

ಇವರು ಧಾರವಾಡದ ಡಾ ಗೋವಿಂದಪ್ಪ ನವಲಗಿ ಇವರ ಮಾರ್ಗದರ್ಶನದಲ್ಲಿ ಈ ಪ್ರಬಂಧವನ್ನು ಮಂಡಿಸಿದ್ದರು. ಎಸ್‌ಡಿಎಂ ಪದವಿ ಕಾಲೇಜು ಉಜಿರೆಯಲ್ಲಿ 34 ವರ್ಷ ಗಣಿತ ವಿಭಾಗದಲ್ಲಿ ಅಧ್ಯಾಪಕರಾಗಿ, ಪ್ರಾಧ್ಯಾಪಕರಾಗಿ, ವಿಭಾಗ ವರಿಷ್ಠರಾಗಿ, ಡೀನ್ ಆಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಬೆಳ್ತಂಗಡಿ ರೋಟರಿ ಕ್ಲಬ್ ನ ಅಧ್ಯಕ್ಷರಾಗಿದ್ದಾರೆ.

Related posts

ಬೆಳ್ತಂಗಡಿ ಅಪರ ಸರ್ಕಾರಿ ವಕೀಲರಾಗಿ ಮನೋಹರ ಕುಮಾರ್ ನೇಮಕ

Suddi Udaya

ಬಸ್ಸಿನಲ್ಲಿ ವಿದ್ಯಾರ್ಥಿನಿಯರೊಂದಿಗೆ ಅಸಭ್ಯ ವರ್ತನೆ ಕಲ್ಲೇರಿ ನಿವಾಸಿ ಇರ್ಫಾನ್ ಬಂಧನ

Suddi Udaya

ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಂಭ್ರಮದ ಕೋರಿಜಾತ್ರೆ

Suddi Udaya

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಇವರ 549 ಸೇವಾ ಯೋಜನೆ :15 ಜನ ಅಂದಕಲಾವಿದರಿಗೆರೂ.15 ಸಾವಿರ ರೂ. ನೆರವು

Suddi Udaya

ವಿಮೆನ್ ಇಂಡಿಯಾ ಮೂವ್‌ಮೆಂಟ್ ಬೆಳ್ತಂಗಡಿ ಕ್ಷೇತ್ರ ಸಮಿತಿ ಪ್ರತಿನಿಧಿ ಸಭೆ- ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಶಾಸಕರ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆಯಡಿ ಕನ್ಯಾಡಿ ಪುನಶ್ಚೇತನ ಕೇಂದ್ರಕ್ಕೆ ರೂ.10 ಲಕ್ಷ ಅನುದಾನ

Suddi Udaya
error: Content is protected !!