August 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ದ.ಕ. ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನ: ಆಮಂತ್ರಣಪತ್ರ ಬಿಡುಗಡೆ

ಧರ್ಮಸ್ಥಳ: ಬಿ.ಸಿ. ರೋಡ್‌ನಲ್ಲಿ ಸ್ಪರ್ಶ ಕಲಾಮಂದಿರದಲ್ಲಿ ಮಾ. 26, 27 ಮತ್ತು 28 ರಂದು ನಡೆಯಲಿರುವ ದಕ್ಷಿಣಕನ್ನಡ ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣಪತ್ರವನ್ನು ಮಾ.16ರಂದು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ್, ವಿಶ್ವನಾಥ, ಬಂಟ್ವಾಳ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ, ಅಶೋಕ ಶೆಟ್ಟಿ ಸರಪಾಡಿ, ಅಬೂಬಕ್ಕರ್ ಅಮ್ಮುಂಜೆ, ದೇವಪ್ಪ ಕುಲಾಲ್, ರಜನಿ ಚಿಕ್ಕಯ್ಯಮಠ, ವಿ. ಸು. ಭಟ್, ಬಂಟ್ವಾಳ, ಸುಭಾಶ್ಚಂದ್ರ ಜೈನ್ ಮತ್ತು ಹರ್ಷೇಂದ್ರ ಜೈನ್ ಮಾಳ ಉಪಸ್ಥಿತರಿದ್ದರು.

Related posts

ದೆಹಲಿಯಲ್ಲಿ ನಿರ್ಮಾಣಗೊಳ್ಳಲಿರುವ ಯೋಧರ ಉದ್ಯಾನವನಕ್ಕೆ ಬೆಳ್ತಂಗಡಿಯಿಂದ ಮಣ್ಣು ಸಮರ್ಪಣೆ

Suddi Udaya

ಸೌಜನ್ಯ ಹತ್ಯೆ ಪ್ರಕರಣ: ನೈಜ‌ ಆರೋಪಿಗಳ ಪತ್ತೆ‌‌ ಹಚ್ಚಿ ಶಿಕ್ಷಿಸುವಂತೆ ಒತ್ತಾಯಿಸಿ ಸರ್ಕಾರಕ್ಕೆ ಹಕ್ಕೊತ್ತಾಯ ಮಂಡನೆ

Suddi Udaya

ನಿಡ್ಲೆ : ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಪಲ್ಟಿ

Suddi Udaya

ಉಜಿರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ ಹಾಗೂ ಸ್ವಚ್ಛತಾ ಪ್ರತಿಜ್ಞಾ ವಿಧಿ ಸ್ವೀಕಾರ

Suddi Udaya

ಪರಪ್ಪು ಮಸೀದಿಯಲ್ಲಿ ಸಂಭ್ರಮದ ಈದ್-ಉಲ್-ಫಿತರ್ ಆಚರಣೆ

Suddi Udaya

ಬೆಳ್ತಂಗಡಿ: ಬೀದಿ ನಾಯಿಗೆ ಅಪಘಾತ: ಮಾನವೀಯತೆ ಮೆರೆದ ಡಾ. ರವಿಕುಮಾರ್

Suddi Udaya
error: Content is protected !!