24.6 C
ಪುತ್ತೂರು, ಬೆಳ್ತಂಗಡಿ
August 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಯುವಮೋರ್ಚಾ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

ಬೆಳ್ತಂಗಡಿ: ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ ಪಕ್ಷದ ಕಚೇರಿಯಲ್ಲಿ ನಡೆಯಿತು.

ಬೆಳ್ತಂಗಡಿ ಮಂಡಲ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಜಿಲ್ಲಾ ಯುವಮೋರ್ಚಾ ಕಾರ್ಯದರ್ಶಿ, ಬೆಳ್ತಂಗಡಿ ಮಂಡಲ ಯುವಮೋರ್ಚಾ ಪ್ರಭಾರಿ ಸುರೇಶ್ ಕೋಟ್ಯಾನ್ ಬಂಟ್ವಾಳ ಮುಂದಿನ ಕಾರ್ಯ ಯೋಜನೆ, ಚಟುವಟಿಕೆ, ಕೈಗೊಳ್ಳಬೇಕಾದ ಕೆಲಸ ಕಾರ್ಯದ ಬಗ್ಗೆ ವಿಸ್ಕೃತವಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಯುವಮೋರ್ಚಾ ಜಿಲ್ಲಾಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್, ಬಂಟ್ವಾಳ ಮಂಡಲ ಬಿಜೆಪಿ ಪ್ರಮುಖರಾದ ಸಂಪತ್ ಕೋಟ್ಯಾನ್, ಜಿಲ್ಲಾ ಮನ್ ಕೀ ಭಾತ್ ಪ್ರಮುಖರಾದ ಸೀತಾರಾಮ ಬೆಳಾಲು, ಯುವಮೋರ್ಚಾ ಮಂಡಲ ಪದಾಧಿಕಾರಿಗಳು, ಸದಸ್ಯರುಗಳು ಉಪಸ್ಥಿತರಿದ್ದರು.

Related posts

ಬೆಳ್ಳಿಹಬ್ಬದ ಸಂಭ್ರಮದಲ್ಲಿ ಎಸ್‌.ಡಿ.ಎಂ ಮನೋವಿಜ್ಞಾನ ವಿಭಾಗ: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 25 ಬಗೆಯ ಅನನ್ಯ ಕಾರ್ಯಕ್ರಮಗಳ ಪ್ರಯೋಗ

Suddi Udaya

ಶಿಶಿಲ :ಹರೀಶ್ ಪೂಂಜಾ ಅಭಿಮಾನಿ ಬಳಗದಿಂದ ಶಾಲಾ ಮಕ್ಕಳಿಗೆ ಪೆನ್ ವಿತರಣೆ

Suddi Udaya

ವೇಣೂರಿನಲ್ಲಿ ಹಿಂದೂ ಜನಜಾಗೃತಿ ಸಮಿತಿಯ ವಿಶೇಷ ಧಾರ್ಮಿಕ ಕಾರ್ಯಕ್ರಮ

Suddi Udaya

ಆ.30: ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ನಿಡ್ಲೆ ಶಾಖೆಯ ಉದ್ಘಾಟನೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಶ್ರಾವಣ ತರಬೇತಿ ಸಪ್ತಾಹದ ಉದ್ಘಾಟನೆ

Suddi Udaya

ಚುನಾವಣೆ ಹಿನ್ನೆಲೆ: ಪೊಲೀಸ್ ಇಲಾಖೆಯಿಂದ ವಾಹನಗಳ ವಿಶೇಷ ತಪಾಸಣೆ

Suddi Udaya
error: Content is protected !!