23.3 C
ಪುತ್ತೂರು, ಬೆಳ್ತಂಗಡಿ
August 3, 2026
Uncategorized

ಮದ್ದಡ್ಕತಾಯಿ ಶ್ರೀ ರಕ್ತೇಶ್ವರಿ ಮತ್ತು ಪಿಲಿಚಾಮುಂಡಿ ದೈವಸ್ಥಾನದ‌ಲ್ಲಿ ದೈವಗಳ ಪ್ರತಿಷ್ಠೆ ಹಾಗೂ ನೇಮೋತ್ಸವ

ಕುವೆಟ್ಟು: ಜೀರ್ಣೋದ್ಧಾರಗೊಂಡ ಮದ್ದಡ್ಕತಾಯಿ ಶ್ರೀ ರಕ್ತೇಶ್ವರಿ ಮತ್ತು ಪಿಲಿಚಾಮುಂಡಿ ದೈವಸ್ಥಾದ‌ಲ್ಲಿ ದೈವಗಳ ಪ್ರತಿಷ್ಠಾ ಕಾರ್ಯಕ್ರಮ‌ ಹಾಗೂ ನೇಮೋತ್ಸವ ಮಾ 12 ರoದು ತoತ್ರಿಗಳಾದ ಬಾಲಕ್ರಷ್ಣ‌ ಪಾoಗಣ್ಣಾಯ ರವರ ನೇತೃತ್ವದಲ್ಲಿ ಅಸ್ರಣ್ಣರು ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರಾದ ಎಂ ರಘುರಾಮ್ ಭಟ್ ಮಠ ಹಾಗೂ ಅಸ್ರಣ್ಣರು ಶ್ರೀನಿವಾಸ ಅಮ್ಮುಣ್ಣಾಯರವರ ಉಪಸ್ಥಿತಿಯಲ್ಲಿ ಜರಗಿತು.

ಬೆಳಿಗ್ಗೆ ಲಕ್ಷ್ಮಿನರಸಿಂಹ ಮಠದಿಂದ ಭಂಡಾರದ ಮೆರವಣಿಗೆ ಬಂದು ವೈದಿಕ ವಿಧಾನಗಳೊಂದಿಗೆ ಪ್ರತಿಷ್ಠೆ ಹಾಗೂ ಸಾನಿಧ್ಯ ಕಲಶ ಮಹೋತ್ಸವ ಕಾರ್ಯಕ್ರಮ ಜರಗಿತು.

ದೈವಸ್ಥಾನದ ಆಡಳಿತ ಮೊಕ್ತೇಸರ ಮೋಹನ್ ಕೆರ್ಮ್ಮುಣ್ಣಾಯ ಮೈರಾರು, ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷೆ ಸುಜಿತಾ ವಿ ಬಂಗೇರ, ದೈವಸ್ಥಾನಕ್ಕೆ ಹೆಚ್ಚುವರಿ ಜಾಗ ದಾನವಾಗಿ ನೀಡಿದ ಮುಗೆರೋಡಿ ಕನ್ಸ್ಟ್ರಕ್ಷನ್ ಇದರ ಮಾಲಕರಾದ ಸುಧಾಕರ ಶೆಟ್ಟಿ ಮಂಗಳೂರು, ರಮೇಶ್ ಬಂಗೇರ. ಪ್ರಭಾಕರ ಬಂಗೇರ, ಶಾರದ ಕೃಷ್ಣ ಕೇದೆ ಹೊಸಮನೆ, ಜೀರ್ಣೋದ್ಧಾರ ಸಮಿತಿಯ ಉಪಾಧ್ಯಕ್ಷ ಕೆ ವಿಜಯ ಸಾಲ್ಯಾನ್, ಪ್ರಧಾನ ಕಾರ್ಯದರ್ಶಿ ಸುದೀಪ್ ಶೆಟ್ಟಿ, ಕೋಶಾಧಿಕಾರಿ ರಾಜ್ ಪ್ರಕಾಶ್ ಶೆಟ್ಟಿ, ದೈವಸ್ಥಾನದ ಸೇವಾ ಟ್ರಸ್ಟ್ ನ ಕೋಶಾಧಿಕಾರಿ ಪ್ರಭಾಕರ ಶೆಟ್ಟಿ ಉಪ್ಪಡ್ಕ, ಅರ್ಚಕ ವೃಂದ ಹಾಗೂ ಸಮಿತಿಯ ಪದಾಧಿಕಾರಿಗಳು, ದೈವಸ್ಥಾನದ ಸೇವಾ ಟ್ರಸ್ಟಿನ ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು

Related posts

ಕಾಂಗ್ರೆಸ್ ಕಾರ್ಯಕರ್ತ ಯೋಗೀಶ್ ಗೌಡ ನೂಜಿಲ ಬಿಜೆಪಿಗೆ ಸೇರ್ಪಡೆ

Suddi Udaya

ಮಾಲಾಡಿ ಗ್ರಾ.ಪಂ ಅಧ್ಯಕ್ಷ ಪುನೀತ್ ಕುಮಾರ್ ನೇತೃತ್ವದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಉಂಟಾಗಿರುವ ದೊಡ್ಡ ಗಾತ್ರದ ಹೊಂಡಗಳನ್ನು ಮುಚ್ಚುವ ಕೆಲಸ, ಸಾರ್ವಜನಿಕರಿಂದ ಮೆಚ್ಚುಗೆ

Suddi Udaya

ಯಕ್ಷಗಾನ ಕ್ಷೇತ್ರದಲ್ಲಿ ವಿಶೇಷ ಸಾಧನೆ.: ಶಾಂತಿವನ ಟ್ರಸ್ಟ್‌ನ ಕಾರ್ಯದರ್ಶಿ ಸೀತಾರಾಮ ತೋಳ್ಪಾಡಿತ್ತಾಯರಿಗೆ. ರಾಜ್ಯ ರಾಜೋತ್ಸವ ಪ್ರಶಸ್ತಿ

Suddi Udaya

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ
ಎಕ್ಸ್‌ಪೀರಿಯ-2ಕೆ22 ರಾಜ್ಯ ಮಟ್ಟದ ವಿಜ್ಞಾನ ಮೇಳ ಉದ್ಘಾಟನೆ

Suddi Udaya

ನಾಲ್ಕೂರು: ನಿಟ್ಟಡ್ಕ, ಪುಣ್ಕೆದೊಟ್ಟು, ಪರಿಸರದಲ್ಲಿ ಹೆಚ್ಚಿದ ಚಿರತೆ ಕಾಟ, ಭಯಭೀತರಾದ ಗ್ರಾಮಸ್ಥರು

Suddi Udaya

ಬೆಳ್ತಂಗಡಿ ಪವರ್ ಆನ್ ಸಂಸ್ಥೆಯಲ್ಲಿ ಶ್ರೀ ಲಕ್ಷ್ಮಿ ಪೂಜೆ ಕೂಪನ್ ಬಿಡುಗಡೆ ಹಬ್ಬದ ಪ್ರಯುಕ್ತ ವಿಶೇಷ ರಿಯಾಯಿತಿ

Suddi Udaya
error: Content is protected !!