24.6 C
ಪುತ್ತೂರು, ಬೆಳ್ತಂಗಡಿ
August 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಮೂರನೇ ಬಾರಿ ಗಡಿಪಾರು ಆದೇಶ

ಬೆಳ್ತಂಗಡಿ : ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಂಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಮೂರನೇ ಬಾರಿಗೆ ಗಡಿಪಾರು ಆದೇಶ ಹೊರಡಿಸಲಾಗಿದೆ.

ಉಜಿರೆ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಂಸ್ಥಾಪಕ ಅಗಿರುವ ಮಹೇಶ್ ಶೆಟ್ಟಿ ತಿಮರೋಡಿಯನ್ನು ಹೈಕೋರ್ಟ್ ಆದೇಶದಂತೆ ಮಾ.16 ರಂದು (16-03-2026 ರಿಂದ 16-09-2026 ರವರೆಗೆ) ಪುತ್ತೂರು ಎಸಿ ಸ್ಟೆಲ್ಲಾ ವರ್ಗಿಸ್ ಅವರು ಆರು ತಿಂಗಳು ಕಾಲ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ.

ಪುತ್ತೂರು ಎ.ಸಿ ಗಡಿಪಾರು ಆದೇಶದಂತೆ ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿನಿ ಸಿ.ಕೆ ಅವರು ನೇತೃತ್ವದಲ್ಲಿ ಪೊಲೀಸರು ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಮಾ.16ರಂದು ಮದ್ಯರಾತ್ರಿ ಹೋಗಿ ಗಡಿಪಾರು ಆದೇಶ ಪ್ರತಿಯನ್ನು ಜಾರಿ ಮಾಡಲು ಹೋದಾಗ ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿರದೆ ನಾಪತ್ತೆಯಾಗಿದ್ದರು ಬಳಿಕ ಮನೆಯ ಗೋಡೆಗೆ ನೋಟಿಸ್ ಅಂಟಿಸಿದ್ದಾರೆ.

Related posts

ಉಜಿರೆ: ಶ್ರೀ ದುರ್ಗಾ ಟೆಕ್ಸ್ಟ್ ಟೈಲ್ಸ್ ನಲ್ಲಿ ಫೆಸ್ಟಿವಲ್ ಮೆಗಾ ಡಿಸ್ಕೌಂಟ್ ಆಫರ್

Suddi Udaya

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಗೆ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ರಥ

Suddi Udaya

ವೀಲ್ ಚಯರ್ ನಲ್ಲಿ ಬಂದು 88 ವರ್ಷದ ಅಜ್ಜಿ ಗಂಗಮ್ಮ ಹೆಗ್ಡೆಯವರಿಂದ ಮತದಾನ

Suddi Udaya

ಕಾಯರ್ತಡ್ಕದಲ್ಲಿ ಮಾರಾಕಾಯುಧದಿಂದ ಹಲ್ಲೆ; ಗಂಭೀರ ಗಾಯಗೊಂಡ ವ್ಯಕ್ತಿ ಆಸ್ಪತ್ರೆಗೆ ದಾಖಲು

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಕುಕ್ಕೆ ಸುಬ್ರಹಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ದಂಪತಿ ಭೇಟಿ

Suddi Udaya

ಕಾರ್ಮಿಕ ಸಚಿವ ಸಂತೋಷ್ ಲಾಡ್ ರವರಿಗೆ ದ.ಕ. ಜಿಲ್ಲಾ ಗ್ಯಾರೇಜ್ ಮಾಲಕರ ಸಂಘದಿಂದ ಗೌರವಾರ್ಪಣೆ

Suddi Udaya
error: Content is protected !!