September 17, 2026
ಅಭಿನಂದನೆಆಯ್ಕೆವರದಿ

ಲಯನ್ ಡಾ. ಗೋಪಾಲಕೃಷ್ಣ ಕಾಂಚೋಡು ನಿವೃತ್ತ ಸಾಧಕ ಯೋಧ ಪ್ರಶಸ್ತಿಗೆ ಆಯ್ಕೆ

ಬೆಳ್ತಂಗಡಿ: ಭಾರತೀಯ ಸೇನೆಯಲ್ಲಿ ಪೂರ್ಣ ಸೇವೆ ಸಲ್ಲಿಸಿ ನಿವೃತ್ತರಾದ ನಂತರ ವಿಶೇಷವಾಗಿ ಸಮಾಜಕ್ಕೆ ಆದರ್ಶಪ್ರಾಯವಾದ ರೀತಿಯಲ್ಲಿ ಮಾದರಿ ಸೇವೆ ಸಲ್ಲಿಸುತ್ತಿರುವ ನಿವೃತ್ತ ಯೋಧರಿಗೆ ಭಾರತೀಯ ಸೇನೆಯ ಮಹಾ ದಂಡನಾಯಕರಾಗಿರುವ ಜನರಲ್ ಉಪೇಂದ್ರ ದ್ವಿವೇದಿಯವರು ನೀಡುವ ನಿವೃತ್ತ ಸಾಧಕ ಯೋಧ( veterans best Achiever’s Award) ಪ್ರಶಸ್ತಿಗೆ ಲಯನ್ ಡಾ. ಗೋಪಾಲಕೃಷ್ಣ ಕಾಂಚೋಡು ಎಂಜೆ ಎಫ್ ರವರು ಆಯ್ಕೆಯಾಗಿರುತ್ತಾರೆ.

ಇವರು ದಕ್ಷಿಣ ಭಾರತದಿಂದ ಆಯ್ಕೆಯಾದ ಪ್ರಥಮ ಏಕೈಕ ವ್ಯಕ್ತಿಯಾಗಿರುತ್ತಾರೆ. ‌ಮಾ.20ರಂದು ದೇಹಲಿಯ‌ ಸೇನಾ ಮುಖ್ಯಾಲಯದಲ್ಲಿ ಜನರಲ್ ಉಪೇಂದ್ರ ದ್ವಿವೇದಿಯವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

Related posts

ಬಜಿರೆ ಯುವಶಕ್ತಿ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ಕ್ರೀಡಾಕೂಟ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ–2 ಫಲಿತಾಂಶ: ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ಯಾನ ಪೊನ್ನಮ್ಮ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ

Suddi Udaya

ಗರ್ಡಾಡಿ: ಮುಗೇರಡ್ಕ ಶ್ರೀ ಕೊಡಮಣಿತ್ತಾಯ, ಪಡ್ತ್ರಾವಂಡಿ ಕ್ಷೇತ್ರ ಬದಿನಡೆಯಲ್ಲಿ ಪ್ರತಿಷ್ಠಾ ಮಹೋತ್ಸವ ಮತ್ತು ಸಿರಿ ಸಿಂಗಾರದ ನೇಮೋತ್ಸವ

Suddi Udaya

ಪಟ್ರಮೆ: ಲಕ್ಷ್ಮಣ ಗೌಡ ನಿಧನ

Suddi Udaya

ನಾಳ ಹಾಲು ಉತ್ಪಾದಕರ ಸಹಕಾರಿ ಸಂಘದಿಂದ ಶ್ರಮದಾನ

Suddi Udaya

ಕಾಶಿಪಟ್ಣ ಸರಕಾರಿ ಶಾಲೆಗೆ ಕೊಠಡಿ ನಿರ್ಮಿಸುವ ಬಗ್ಗೆ ಶಿಕ್ಷಣ ಸಚಿವರಿಗೆ ಸತೀಶ್ ಕಾಶಿಪಟ್ಣರವರಿಂದ ಮನವಿ

Suddi Udaya
error: Content is protected !!