22.2 C
ಪುತ್ತೂರು, ಬೆಳ್ತಂಗಡಿ
September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿಸಂಘ-ಸಂಸ್ಥೆಗಳು

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ವತಿಯಿಂದ 15ನೇ ವರ್ಷದ ಶನಿಪೂಜೆ

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ವತಿಯಿಂದ 15 ನೇ ವರ್ಷದ ಶನಿಪೂಜೆ ಯು. ಕೆಳ ಅನಂತ ಅಸ್ರಣ್ಣ ಅವರ ಪೂಜಾ ವಿಧಾನ ಮೂಲಕ ನಡೆಯಿತು.

ಸಭಾ ಕಾರ್ಯಕ್ರಮ ದಲ್ಲಿ ಧಾರ್ಮಿಕ ಉಪನ್ಯಾಸ ನೀಡಿದ ಪ್ರಖರ ವಾಗ್ಮಿ, ಪತ್ರಕರ್ತ ಶ್ರೀಕಾಂತ್ ಶೆಟ್ಟಿ ಕಾರ್ಕಳ ಮಾತನಾಡಿ ಸಾಮಾಜಿಕ ಸಾಮರಸ್ಯ, ಕುಟುಂಬ ಪ್ರಬೋದನ, ಪರಿಸರ ರಕ್ಷಣೆ, ಸ್ವದೇಶೀ, ನಾಗರೀಕ ಕರ್ತವ್ಯ ದ ಬಗ್ಗೆ ಸವಿವಾರವಾಗಿ ಮಾತನಾಡಿದರು.

ಶಾಸಕ ಹರೀಶ್ ಪೂಂಜ ರವರು ಮಹಿಳಾ ಘಟಕದ ಎಲ್ಲಾ ಸದಸ್ಯರಿಗೆ ಸೀರೆ ನೀಡಿ ಕಾರ್ಯಕ್ರಮಕ್ಕೆ ಶುಭಕೋರಿದರು.

ಈ ಸಂದರ್ಭದಲ್ಲಿ ಟ್ರಸ್ಟ್ ಕಾರ್ಯಕಾರಣಿ ಸಮಿತಿ ಅಧ್ಯಕ್ಷ ಹರೀಶ್ ಮರೆಜಲ್, ಮಹಿಳಾ ಘಟಕ ಅಧ್ಯಕ್ಷೆ ಪವಿತ್ರ ಪಯ್ಯಬೆಟ್ಟು, ಟ್ರಸ್ಟ್ ಅಧ್ಯಕ್ಷ ರಕ್ಷಿತ್ ಆರ್ ಗುರುರಕ್ಷಾ, ಭಾಗವಹಿಸಿದ್ದರು.

ವಿದ್ಯಾ ರಕ್ಷಿತ್ ಸ್ವಾಗತಿಸಿ, ಶಶಿ ಆಚಾರ್ಯ ಧನ್ಯವಾದವಿತ್ತರು. ನಂತರ ಕಾಪು ರಂಗತರಂಗ ಕಲಾವಿದರಿಂದ ಶೋಬಜಿ ಎಂಬ ನಾಟಕ ನಡೆಯಿತು.

Related posts

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಎಂಟು ವರ್ಷದ ಬಳಿಕ ಸೇವಾ ದರ ಪರಿಷ್ಕರಣೆ

Suddi Udaya

ಕಿಲ್ಲೂರು ಮುಹಿಯದ್ದೀನ್ ಜುಮಾ ಮಸೀದಿಯಲ್ಲಿ 79ನೇ ಸ್ವಾತಂತ್ರ ದಿನಾಚರಣೆ

Suddi Udaya

ಸೇವಾಭಾರತಿ ತಂಡದಿಂದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಮಿತ್ತಬಾಗಿಲು ಗ್ರಾ.ಪಂ. ನ ವಿಶೇಷ ಗ್ರಾಮಸಭೆ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಶಿರ್ಲಾಲು ವಿಶ್ವ ಹಿಂದೂ ಪರಿಷತ್‌ ವತಿಯಿಂದ ಆರ್ಥಿಕ ನೆರವು

Suddi Udaya

ಮೂಡುಕೋಡಿ: ಆಲಡ್ಕ ನಿವಾಸಿ ಜಿನ್ನಪ್ಪ ಪೂಜಾರಿ ನಿಧನ

Suddi Udaya
error: Content is protected !!