May 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿಸಂಘ-ಸಂಸ್ಥೆಗಳು

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ವತಿಯಿಂದ 15ನೇ ವರ್ಷದ ಶನಿಪೂಜೆ

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ವತಿಯಿಂದ 15 ನೇ ವರ್ಷದ ಶನಿಪೂಜೆ ಯು. ಕೆಳ ಅನಂತ ಅಸ್ರಣ್ಣ ಅವರ ಪೂಜಾ ವಿಧಾನ ಮೂಲಕ ನಡೆಯಿತು.

ಸಭಾ ಕಾರ್ಯಕ್ರಮ ದಲ್ಲಿ ಧಾರ್ಮಿಕ ಉಪನ್ಯಾಸ ನೀಡಿದ ಪ್ರಖರ ವಾಗ್ಮಿ, ಪತ್ರಕರ್ತ ಶ್ರೀಕಾಂತ್ ಶೆಟ್ಟಿ ಕಾರ್ಕಳ ಮಾತನಾಡಿ ಸಾಮಾಜಿಕ ಸಾಮರಸ್ಯ, ಕುಟುಂಬ ಪ್ರಬೋದನ, ಪರಿಸರ ರಕ್ಷಣೆ, ಸ್ವದೇಶೀ, ನಾಗರೀಕ ಕರ್ತವ್ಯ ದ ಬಗ್ಗೆ ಸವಿವಾರವಾಗಿ ಮಾತನಾಡಿದರು.

ಶಾಸಕ ಹರೀಶ್ ಪೂಂಜ ರವರು ಮಹಿಳಾ ಘಟಕದ ಎಲ್ಲಾ ಸದಸ್ಯರಿಗೆ ಸೀರೆ ನೀಡಿ ಕಾರ್ಯಕ್ರಮಕ್ಕೆ ಶುಭಕೋರಿದರು.

ಈ ಸಂದರ್ಭದಲ್ಲಿ ಟ್ರಸ್ಟ್ ಕಾರ್ಯಕಾರಣಿ ಸಮಿತಿ ಅಧ್ಯಕ್ಷ ಹರೀಶ್ ಮರೆಜಲ್, ಮಹಿಳಾ ಘಟಕ ಅಧ್ಯಕ್ಷೆ ಪವಿತ್ರ ಪಯ್ಯಬೆಟ್ಟು, ಟ್ರಸ್ಟ್ ಅಧ್ಯಕ್ಷ ರಕ್ಷಿತ್ ಆರ್ ಗುರುರಕ್ಷಾ, ಭಾಗವಹಿಸಿದ್ದರು.

ವಿದ್ಯಾ ರಕ್ಷಿತ್ ಸ್ವಾಗತಿಸಿ, ಶಶಿ ಆಚಾರ್ಯ ಧನ್ಯವಾದವಿತ್ತರು. ನಂತರ ಕಾಪು ರಂಗತರಂಗ ಕಲಾವಿದರಿಂದ ಶೋಬಜಿ ಎಂಬ ನಾಟಕ ನಡೆಯಿತು.

Related posts

ಅಳದಂಗಡಿ ವಲಯದ ಬಡಗಕಾರಂದೂರು ಎ ಮತ್ತು ಬಿ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಗೆ ಜಿಲ್ಲಾ ಪ್ರಥಮ ಪ್ರಶಸ್ತಿ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ವೈಭವ; ಬೆಳ್ಳಿಯ ಕಲಶ ಸಮರ್ಪಣೆ

Suddi Udaya

ವೇಣೂರು: ಭಗವಾನ್ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ : ಲೆಕ್ಕಪತ್ರ ಮಂಡನೆ, ಸ್ಮರಣಸಂಚಿಕೆ ಬಿಡುಗಡೆ

Suddi Udaya

ಬೆನಕ ಆಸ್ಪತ್ರೆಯಲ್ಲಿ ‘ಡಿ ‘ಲೆವೆಲ್‌ ಐಸಿಯು ಸೌಲಭ್ಯ ಮತ್ತು ಸಂಪೂರ್ಣ ಶೈತ್ಯಾಗಾರವಿರುವ ಆಂಬುಲೆನ್ಸ್‌ ಲೋಕಾರ್ಪಣೆ

Suddi Udaya

ಮಾ.20-27: ಶ್ರೀ ರಾಮಕ್ಷೇತ್ರದಲ್ಲಿ ಶ್ರೀ ರಾಮ ನಾಮ ತಾರಕ ಮಂತ್ರ ಸಪ್ತಾಹ- ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಪ್ರತಿಷ್ಠಾ ಜಾತ್ರಾ ಮಹೋತ್ಸವ ಮತ್ತು ಮಹಾ ಬ್ರಹ್ಮರಥೋತ್ಸವ

Suddi Udaya
error: Content is protected !!