36.1 C
ಪುತ್ತೂರು, ಬೆಳ್ತಂಗಡಿ
March 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಂ ಆಂ.ಮಾ. ಶಾಲೆಯಲ್ಲಿ ಜಾಗೃತಿ ಕಾರ್ಯಕ್ರಮ

ಉಜಿರೆ: ಶಾಲಾ ವಿದ್ಯಾರ್ಥಿನಿಯರ ಪೋಷಕರಿಗೆ ಎಚ್.ಪಿ.ವಿ ಲಸಿಕೆಯ ಮಹತ್ವ, ಆರೋಗ್ಯದ ಬಗ್ಗೆ ಜಾಗೃತಿ ಹಾಗೂ ವೈದ್ಯಕೀಯ ಮಾರ್ಗದರ್ಶನ ನೀಡುವ ಅಂಗವಾಗಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಮಾ.18 ರಂದು “ಎಚ್‌.ಪಿ.ವಿ ಲಸಿಕೆ ಕುರಿತು ಜಾಗೃತಿ” ಎಂಬ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಉಜಿರೆ ಎಸ್.ಡಿ.ಎಮ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಪ್ರಸೂತಿತಜ್ಞೆ ಡಾ.ಸ್ವರ್ಣಲತಾ ಜಾಗೃತಿ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ವಿದ್ಯಾರ್ಥಿಗಳ ಪೋಷಕರಿಗೆ ಜಾಗೃತಿ ಮೂಡಿಸಿದರು.

ಶಾಲಾ ಪ್ರಾಂಶುಪಾಲರು ಮನಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಶಿಕ್ಷಕಿಯರಾದ ಸುವಿನ ಸ್ವಾಗತಿಸಿ ವಂದಿಸಿ, ಶೋಭಿತ ನಿರೂಪಿಸಿದರು.

Related posts

ಉಜಿರೆ ಗ್ರಾಮ ಪಂಚಾಯತಿಯಲ್ಲಿ ನರೇಗಾ ಯೋಜನೆಯ ಮಾಹಿತಿ ಕಾರ್ಯಗಾರ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.1.85ಕೋಟಿ ನಿವ್ವಳ ಲಾಭ, ಶೇ.14 ಡಿವಿಡೆಂಟ್ ಘೋಷಣೆ

Suddi Udaya

ಮೊಗ್ರು: ಕೋರಿಯಾರು ಎಂಬಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಉಜಿರೆ ಮಾಚಾರು ಜಾತಿ ನಿಂದನೆ ಮಾಡಿ ಹಲ್ಲೆ ಆರೋಪ: ಯುವಕ ಆಸ್ಪತ್ರೆಗೆ ದಾಖಲು

Suddi Udaya

ಬಂದಾರು: ಪಾಣೆಕಲ್ಲು ಶಿರಾಡಿ ಗ್ರಾಮ ದೈವ ಸಪರಿವಾರ ದೈವಸ್ಥಾನ ಕಾಲಾವಧಿ ನೇಮೋತ್ಸವದ ಸಮಾಲೋಚನಾ ಸಭೆ

Suddi Udaya

ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಿ ವೈ ವಿಜಯೇಂದ್ರರವರಿಗೆ ಶಾಸಕ ಹರೀಶ್ ಪೂಂಜರಿಂದ ಅಭಿನಂದನೆ

Suddi Udaya
error: Content is protected !!