28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಂ ಆಂ.ಮಾ. ಶಾಲೆಯಲ್ಲಿ ಜಾಗೃತಿ ಕಾರ್ಯಕ್ರಮ

ಉಜಿರೆ: ಶಾಲಾ ವಿದ್ಯಾರ್ಥಿನಿಯರ ಪೋಷಕರಿಗೆ ಎಚ್.ಪಿ.ವಿ ಲಸಿಕೆಯ ಮಹತ್ವ, ಆರೋಗ್ಯದ ಬಗ್ಗೆ ಜಾಗೃತಿ ಹಾಗೂ ವೈದ್ಯಕೀಯ ಮಾರ್ಗದರ್ಶನ ನೀಡುವ ಅಂಗವಾಗಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಮಾ.18 ರಂದು “ಎಚ್‌.ಪಿ.ವಿ ಲಸಿಕೆ ಕುರಿತು ಜಾಗೃತಿ” ಎಂಬ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಉಜಿರೆ ಎಸ್.ಡಿ.ಎಮ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಪ್ರಸೂತಿತಜ್ಞೆ ಡಾ.ಸ್ವರ್ಣಲತಾ ಜಾಗೃತಿ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ವಿದ್ಯಾರ್ಥಿಗಳ ಪೋಷಕರಿಗೆ ಜಾಗೃತಿ ಮೂಡಿಸಿದರು.

ಶಾಲಾ ಪ್ರಾಂಶುಪಾಲರು ಮನಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಶಿಕ್ಷಕಿಯರಾದ ಸುವಿನ ಸ್ವಾಗತಿಸಿ ವಂದಿಸಿ, ಶೋಭಿತ ನಿರೂಪಿಸಿದರು.

Related posts

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ: ಜೈ ಕರ್ನಾಟಕ ಗಾಯಕರ ಬಳಗದ ಜಿಲ್ಲಾ ಪದಾಧಿಕಾರಿಗಳ ಆಯ್ಕೆ: ಗೌರವ ಅಧ್ಯಕ್ಷರಾಗಿ ಮನೋಹರ ಪ್ರಸಾದ್, ಜಿಲ್ಲಾ ಅಧ್ಯಕ್ಷರಾಗಿ ಇಸ್ಮಾಯಿಲ್ ಬಂಗಾಡಿ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ವಾಣಿಜ್ಯ ಕಟ್ಟಡದಲ್ಲಿ ಸುದರ್ಶನ ಹೋಮ, ವಾಸ್ತು ಪೂಜೆ ಹಾಗೂ ಗಣಹೋಮ ಪೂಜೆ

Suddi Udaya

ಸ್ಯಾಮ್ಸಂಗ್ ಕಂಪೆನಿಯ ಹೊಸ ವಿನ್ಯಾಸದ ನವೀನ ಮಾದರಿಯ ಗ್ಯಾಲಕ್ಸಿ S24 ಅಲ್ಟ್ರಾ ಮಾರುಕಟ್ಟೆಗೆ ಬಿಡುಗಡೆ

Suddi Udaya

ಧರ್ಮಸ್ಥಳದ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಗ್ರಾಮ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ

Suddi Udaya
error: Content is protected !!