May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಂ ಆಂ.ಮಾ. ಶಾಲೆಯಲ್ಲಿ ಜಾಗೃತಿ ಕಾರ್ಯಕ್ರಮ

ಉಜಿರೆ: ಶಾಲಾ ವಿದ್ಯಾರ್ಥಿನಿಯರ ಪೋಷಕರಿಗೆ ಎಚ್.ಪಿ.ವಿ ಲಸಿಕೆಯ ಮಹತ್ವ, ಆರೋಗ್ಯದ ಬಗ್ಗೆ ಜಾಗೃತಿ ಹಾಗೂ ವೈದ್ಯಕೀಯ ಮಾರ್ಗದರ್ಶನ ನೀಡುವ ಅಂಗವಾಗಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಮಾ.18 ರಂದು “ಎಚ್‌.ಪಿ.ವಿ ಲಸಿಕೆ ಕುರಿತು ಜಾಗೃತಿ” ಎಂಬ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಉಜಿರೆ ಎಸ್.ಡಿ.ಎಮ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಪ್ರಸೂತಿತಜ್ಞೆ ಡಾ.ಸ್ವರ್ಣಲತಾ ಜಾಗೃತಿ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ವಿದ್ಯಾರ್ಥಿಗಳ ಪೋಷಕರಿಗೆ ಜಾಗೃತಿ ಮೂಡಿಸಿದರು.

ಶಾಲಾ ಪ್ರಾಂಶುಪಾಲರು ಮನಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಶಿಕ್ಷಕಿಯರಾದ ಸುವಿನ ಸ್ವಾಗತಿಸಿ ವಂದಿಸಿ, ಶೋಭಿತ ನಿರೂಪಿಸಿದರು.

Related posts

ಮಚ್ಚಿನ: ನೆತ್ತರ ಸ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಮೈಸೂರು ಚಾಮುಂಡೇಶ್ವರಿ ಅಗ್ರಿ ಟೂಲ್ಸ್ ಮಾಲಕ ರಾಜೇಶ್ ದೇವಾಡಿಗ ರಿಂದ ಉಚಿತ ರೈನ್ ಕೋಟ್ ವಿತರಣೆ

Suddi Udaya

ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಪರ ಅಭಿನಂದನ್ ಹರೀಶ್ ಕುಮಾರ್ ಪ್ರಚಾರ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರ ಕಾರು ಪಲ್ಟಿ: ಅದೃಷ್ಟವಶಾತ್ ತಪ್ಪಿದ ಅನಾಹುತ

Suddi Udaya

ನ್ಯಾಯತರ್ಪು: ಪಲ್ಲಾದೆ ಕೆರೆಯಲ್ಲಿ ಶವ ಪತ್ತೆ

Suddi Udaya

ಮೋಹನ್ ಕುಮಾರ್ ಸಂಚಾಲಕತ್ವದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ ಹಾಗೂ ರೋಟರಿ ಕ್ಲಬ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಬೆಳಾಲು ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಕಾರ್ಯಗಳ ಹಸ್ತಾಂತರ ಕಾರ್ಯಕ್ರಮ

Suddi Udaya

ಉಜಿರೆ: ಕೃಷ್ಣಮೂರ್ತಿ ಹೊಳ್ಳ ನಿಧನ

Suddi Udaya
error: Content is protected !!