26.1 C
ಪುತ್ತೂರು, ಬೆಳ್ತಂಗಡಿ
August 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ ಸೇವಾಭಾರತಿಯಿಂದ ಉಡುಪಿಯಲ್ಲಿ 4 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

ಬೆಳ್ತಂಗಡಿ: ಬೆಂಗಳೂರು APD ಸಂಸ್ಥೆಯ ಸಹಕಾರದೊಂದಿಗೆ ಪ್ರಸ್ತುತ ವರ್ಷದಲ್ಲಿ 100 ಗಾಲಿಕುರ್ಚಿಯನ್ನು ನೀಡುವ ಯೋಜನೆಯನ್ನು ಹೊಂದಿದ್ದು. ಅದರಂತೆ, ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಸೇವಾಧಾಮವು 8ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಸಂದರ್ಭದಲ್ಲಿ 30 ಗಾಲಿಕುರ್ಚಿಗಳನ್ನು ವಿತರಿಸಲಾಗಿತ್ತು.

ಈ ತಿಂಗಳಲ್ಲಿ 32 ಗಾಲಿಕುರ್ಚಿಗಳನ್ನು ವಿತರಿಸುವುದಾಗಿ ನಿರ್ಧರಿಸಿದ್ದು ಮುಂಡ್ಕೂರಿನ ಶಶಿಧರ್, ಚಾರದ ಸಂತೋಷ್ ನಾಯ್ಕ್, ನಂದಿಕೂರಿನ ವಿದ್ಯಾನಾಥ್ ಶೆಟ್ಟಿ, ಹಜಮಾಡಿಯ ಜಗದೀಶ್ ರವರಿಗೆ ಉಡುಪಿ ಕಡಿಯಾಳಿ ಮಹಿಷಮರ್ಧಿನಿ ದೇವಸ್ಥಾನದ ಆಡಳಿತ ಮೊಕ್ತೇಸರರು ಕೆ ವಿಜಯರಾಘವ ರಾವ್, ಭಾರತ್ ವಿಕಾಸ ಪರಿಷತ್ ನ ದಕ್ಷಿಣ ಪ್ರಾಂತ ಸಂಯೋಜಕರಾದ ಹರಿರಾಮ್ ಶೆಣೈ, ಭಾರತ್ ವಿಕಾಸ ಪರಿಷತ್ ಭಾರ್ಗವ ಶಾಖೆಯ ಕಾರ್ಯದರ್ಶಿ ಸುಬ್ರಾಯ ಶೆಣೈ, ಸೇವಾಭಾರತಿಯ ಕಾರ್ಯದರ್ಶಿ ವಿಷ್ಣುಪ್ರಸಾದ್ ತೆಂಕಿಲ್ಲಾಯ ಹಾಗೂ ಉಡುಪಿ URW ಸರ್ವೋತ್ತಮ್ ಅಮೀನ್ ರವರು ಗಾಲಿಕುರ್ಚಿಯನ್ನು ಹಸ್ತಾಂತರಿಸಿ ಶುಭಹಾರೈಸಿದರು.

Related posts

ಸೌಜನ್ಯ ಹೋರಾಟದ ನೆಪದಲ್ಲಿ ತೇಜೋವಧೆ ಸರಿಯಲ್ಲ : ಭಾಸ್ಕರ್ ಧರ್ಮಸ್ಥಳ

Suddi Udaya

ಕೊಲ್ಲಿ ಶ್ರೀ ದುರ್ಗಾದೇವಿ ಸನ್ನಿಧಾನಕ್ಕೆ ಶಿಲಾಮಯ ಧ್ವಜಸ್ತಂಭ: ಕಿಲ್ಲೂರು ಪೇಟೆಯಿಂದ ಕಾಲ್ನಡಿಗೆಯ ಮೆರವಣಿಗೆ

Suddi Udaya

ಸೌಜನ್ಯ ಪ್ರಕರಣ ವಿಚಾರಣೆ ಜು.21 ಕ್ಕೆ ಮುಂದೂಡಿಕೆ

Suddi Udaya

ಯು.ಜಿ. ಸಿಇಟಿ ಪರೀಕ್ಷೆ: ರಾಜ್ಯಕ್ಕೆ 7ನೇ ಸ್ಥಾನ ಪಡೆದ ವಿದ್ವತ್ ಪಿಯು ಕಾಲೇಜಿನ ಚಿನ್ಮಯ್ ಜಿ.ಕೆ.

Suddi Udaya

ಶಿಬಾಜೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ದ್ವಿತೀಯ ಹಂತದ ಕಾಮಗಾರಿಗೆ ಚಾಲನೆ

Suddi Udaya

ಬೆಳ್ತಂಗಡಿ: ಗೌಸಿಯಾ ಜಾಮಿಯಾ ಮಸೀದಿಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

Suddi Udaya
error: Content is protected !!