36.7 C
ಪುತ್ತೂರು, ಬೆಳ್ತಂಗಡಿ
March 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ಶ್ರೀ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ (ರಿ), ಗುರುವಾಯನಕೆರೆ ಇದರ ವತಿಯಿಂದ ಏ.26ರಂದು ನಡೆಯಲಿರುವ ಶ್ರೀ ಸತ್ಯನಾರಾಯಣ ಪೂಜೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಮಾ.18ರಂದು
ನಡುಬೊಟ್ಟು ರೌದ್ರನಾಥೇಶ್ವರ ದೇವಸ್ಥಾನದಲ್ಲಿ ಭಕ್ತಿಭಾವ ಪೂರ್ಣವಾಗಿ ಬಿಡುಗಡೆಗೊಳಿಸಲಾಯಿತು.

ದೇವಸ್ಥಾನದ ಧರ್ಮದರ್ಶಿ ಡಾ. ರವಿ ಎನ್ ಅವರ ದಿವ್ಯ ಹಸ್ತದಿಂದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಕ್ಷೇತ್ರದ ಆಡಳಿತ ಮೊಕ್ತೇಸರರಾದ ವಿಶ್ವನಾಥ್ ಎನ್, ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಗಣೇಶ್ ಮೂಲ್ಯ ಅನಿಲಡೆ, ತಾಲೂಕು ಮೂಲ್ಯರ ಯಾನೆ ಕುಂಬಾರರ ಸಂಘದ ಅಧ್ಯಕ್ಷರಾದ ಸೋಮಯ್ಯ ಮೂಲ್ಯ ಹನೈನಡೆ, ಶಾಂಭವಿ ಹನೈನಡೆ, ಪ್ರಧಾನ ಕಾರ್ಯದರ್ಶಿ ಸುಧೀರ್ ಕೆ. ಎನ್, ಕೋಶಾಧಿಕಾರಿ ದಿನೇಶ್ ಮಾಲಾಡಿ, ಜೊತೆ ಕಾರ್ಯದರ್ಶಿ ಸಂದೇಶ್ ಕುಮಾರ್ ಸೇರಿದಂತೆ ತಾರನಾಥ ಹನೈನಡೆ, ದಿನೇಶ್ ಕೊಂಡೆಮಾರು, ಉಜ್ವಲ್, ಆನಂದ ಮೂಲ್ಯ, ಕೃಷ್ಣಪ್ಪ ಮೂಲ್ಯ ಬರ್ನ ಹಾಗೂ ಇತರ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

ಸಂಘದ ವತಿಯಿಂದ ಆಯೋಜಿಸಲಾಗುತ್ತಿರುವ ಈ ಪೂಜೆ ಕಾರ್ಯಕ್ರಮಕ್ಕೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘದ ಅಧ್ಯಕ್ಷರು ಮನವಿ ಮಾಡಿದ್ದಾರೆ.

Related posts

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವಾರ್ಷಿಕ ಸಭೆ

Suddi Udaya

ಕರಾಯ ಶ್ರೀ ಕೃಷ್ಣ ಭಜನಾಮಂದಿರದಲ್ಲಿ ಕುಣಿತ ಭಜನಾ ತರಬೇತಿ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ : 20 ಸರಕಾರಿ ಶಾಲೆಯ1500ಕ್ಕೂ ಹೆಚ್ವು ವಿದ್ಯಾರ್ಥಿಗಳು ಭಾಗಿ, ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದ ಮಹಾ ರಥೋತ್ಸವ

Suddi Udaya

ಪುಂಜಾಲಕಟ್ಟೆ ಸ.ಪ್ರ. ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಶ್ರೀ ಮೋಹನದಾಸ ಸ್ವಾಮೀಜಿಯರಿಂದ ಧಾರ್ಮಿಕ ಸಂದೇಶ

Suddi Udaya
error: Content is protected !!