25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಪ್ರಗತಿಪರ ಕೃಷಿಕ ಚಂದಪ್ಪ ಪೂಜಾರಿ ನಿಧನ

ವೇಣೂರು: ಗುಂಡೂರಿ ಗ್ರಾಮದ ಮನ್ನಾಲ ನಿವಾಸಿ ಪ್ರಗತಿಪರ ಕೃಷಿಕ ಚಂದಪ್ಪ ಪೂಜಾರಿ (63ವ) ಅಲ್ಪಕಾಲದ ಅಸೌಖ್ಯದಿಂದ ಆಸ್ಪತ್ರೆಯಲ್ಲಿ (ಮಾ 19) ಇಂದು ಬೆಳಗ್ಗಿನ ಜಾವ ನಿಧನರಾದರು.

ಮೃತರು ಪ್ರಗತಿಪರ ಕೃಷಿಕರಾಗಿ ಎಲ್ಲರ ಜೊತೆಯು ಒಳ್ಳೆಯ ಬಾಂಧವ್ಯವನ್ನು ಹೊಂದಿದ್ದರು.

ಮೃತರು ಪತ್ನಿ ವಸಂತಿ, ಓರ್ವ ಪುತ್ರ ನಿತೇಶ್ ಗುಂಡೂರಿ, ಓರ್ವೆ ಪುತ್ರಿ ನಿರೀಕ್ಷಾ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಪದ್ಮುಂಜ: 12 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ ಶಿಬಿರ ಉದ್ಘಾಟನೆ

Suddi Udaya

ನಾರಾವಿ ಸಂತ ಅಂತೋನಿ ಪ.ಪೂ. ಕಾಲೇಜಿನಲ್ಲಿ ನಶಾಮುಕ್ತ ಭಾರತ -ಪ್ರತಿಜ್ಞಾ ಸ್ವೀಕಾರ

Suddi Udaya

ನಡ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ: ಸಿಸಿ ಕ್ಯಾಮರದಲ್ಲಿ ದೃಶ್ಯ ಸೆರೆ

Suddi Udaya

ಸೌತಡ್ಕ ದೇವಳದ ಕಾರ್ಯನಿರ್ವಾಹಣಾಧಿಕಾರಿಯಾಗಿದ್ದ ಪಾವಡಪ್ಪ ದೊಡಮನಿ ಕುಟುಂಬ ಸಮೇತರಾಗಿ ಸೌತಡ್ಕ ದೇವಳಕ್ಕೆ ಭೇಟಿ

Suddi Udaya

ಕಸ್ತೂರಿ ರಂಗನ್ ವರದಿ ವಿರುದ್ಧದ ಬೃಹತ್ ಪ್ರತಿಭಟನೆಯ ಪೂರ್ವಭಾವಿ ಸಭೆ

Suddi Udaya

ರುಡ್‌ಸೆಟ್‌ನ 1000ನೇ ಫೋಟೋಗ್ರಫಿ–ವಿಡಿಯೋಗ್ರಫಿ ಹಾಗೂ 998ನೇ ಕಂಪ್ಯೂಟರ್ ಅಕೌಂಟಿಂಗ್ ತರಬೇತಿ ತಂಡಗಳ ಸಮಾರೋಪ

Suddi Udaya
error: Content is protected !!