24.6 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ವೇಣೂರು ಮಹಾಲಿಂಗೇಶ್ವರ ದೇವಸ್ಥಾನ ಜಾತ್ರಾ ಮಹೋತ್ಸವದ ಪ್ರಯುಕ್ತ ಅನ್ನಛತ್ರಕ್ಕೆ ಶಂಕುಸ್ಥಾಪನೆ

ವೇಣೂರು: ಇತಿಹಾಸ ಪ್ರಸಿದ್ಧ ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ಮುಂಬರುವ ಜಾತ್ರಾ ಮಹೋತ್ಸವದ ಪ್ರಯುಕ್ತ ಅನ್ನಪ್ರಸಾದ ಸ್ವೀಕರಿಸಲು ತಾತ್ಕಾಲಿಕ ಅನ್ನಛತ್ರಕ್ಕೆ ಶಂಕುಸ್ಥಾಪನೆ ಮಾಡಲಾಯಿತು.

ವೇಣೂರು ಸೀಮೆಯ ಅರಸರಾದ ಡಾ. ಪದ್ಮಪ್ರಸಾದ್ ಅಜಿಲರು, ಎಕ್ಸೆಲ್ ವಿದ್ಯಾಸಂಸ್ಥೆಯ ಸ್ಥಾಪಕ ಸುಮಂತ್ ಕುಮಾರ್ ಜೈನ್ ಮತ್ತು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಶಂಕುಸ್ಥಾಪನೆಯನ್ನು ನೆರೆವೇರಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಜಯರಾಮ್ ಶೆಟ್ಟಿ ಮತ್ತು ಎಲ್ಲಾ ಸದಸ್ಯರು ಊರ ಪ್ರಮುಖರು ಉಪಸ್ಥಿತರಿದ್ದರು.

Related posts

ಮರ ಬಿದ್ದರು, ವಿದ್ಯುತ್ ವ್ಯತ್ಯಾಸವಾದರೂ ಸಮರ್ಪಕವಾಗಿ ಸ್ಪಂದಿಸದ ಮೆಸ್ಕಾಂ ಇಲಾಖೆ: ಮಿತ್ತಬಾಗಿಲು ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ಆರೋಪ:ಎರಡು ತಿಂಗಳೊಳಗೆ ಜೆಜೆಎಂ ಕೆಲಸ ಪೂರ್ಣವಾಗದಿದ್ದರೆ ಕಚೇರಿ ಎದರು ಧರಣಿ: ಗ್ರಾ‌ಪಂ ಅಧ್ಯಕ್ಷ ವಿನಯಚಂದ್ರ

Suddi Udaya

ಬೆಳ್ತಂಗಡಿ ರಾಮ ಭಕ್ತರಿಂದ ರಾಮೋತ್ಸವ ಸಂಭ್ರಮ: ಅಯೋಧ್ಯ ಕರ ಸೇವೆಯಲ್ಲಿ ಭಾಗವಹಿಸಿದ ಚಂದ್ರಶೇಖರ್ ಕಣ್ಣಾಜೆರವರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ : ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

Suddi Udaya

ಬಳಂಜ: ಉದ್ಯಮಿ, ಕೃಷಿಕ ರಾಕೇಶ್ ಹೆಗ್ಡೆಯವರ ಇಕೋಫ್ರೆಶ್ ಫಾರ್ಮ್ ನಲ್ಲಿ ಬೆಳೆದ ಪ್ರಥಮ ಬೆಳೆ: ಡ್ರ್ಯಾಗನ್ ಫ್ರೂಟ್ ನ್ನು ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ವಿತರಣೆ, ಫ್ರೂಟ್ ಸವಿದು ಸಂಭ್ರಮಿಸಿದ ವಿದ್ಯಾರ್ಥಿಗಳು

Suddi Udaya

ಕಾಂಗ್ರೆಸ್ ಸರ್ಕಾರ ಬಂದ ನಂತರ ಅಭಿವೃದ್ಧಿ ಶೂನ್ಯ : ಪ್ರತಾಪ್ ಸಿಂಹ ನಾಯಕ್

Suddi Udaya

ಪಡ್ಡಂದಡ್ಕ ರಸ್ತೆ ದುರಸ್ಥಿ ಆಗ್ರಹಿಸಿ ಹೊಸಂಗಡಿ ಪಂಚಾಯತ್‌ಗೆ ಎಸ್‌ಡಿಪಿಐ ನಿಂದ ಮನವಿ

Suddi Udaya
error: Content is protected !!