28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಾಧಕರು

ಉಪನ್ಯಾಸಕ ಕೇಶವ ಬಂಗೇರರಿಗೆ ಡಾಕ್ಟರೇಟ್ ಪದವಿ

ಬೆಳ್ತಂಗಡಿ: ಮಂಗಳೂರು ಕುದ್ರೋಳಿ ನಾರಾಯಣಗುರು ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಕೇಶವ ಬಂಗೇರ ಗೇರುಕಟ್ಟೆಯವರು ಮಂಡಿಸಿದ ತುಳು ರಂಗಭೂಮಿ ಮತ್ತು ಸಿನೆಮಾ: ಪ್ರೇರಣೆ ಮತ್ತು ಅನನ್ಯತೆ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್‌ ಪದವಿ ನೀಡಿದೆ.

ಮೂಲತಃ ಬೆಳ್ತಂಗಡಿಯ ಕಳಿಯ ಗ್ರಾಮದ ಗೇರುಕಟ್ಟೆಯವರು.

Related posts

ಕಾರ್ಕಳ ವಿಧಾನಸಭಾ ಕ್ಷೇತ್ರದ ಪಕ್ಷದ ಉಸ್ತುವಾರಿಯಾಗಿ ರಕ್ಷಿತ್ ಶಿವರಾಂ ನೇಮಕ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಇಲೆಕ್ಟ್ರಿಕಲ್ ಮೋಟಾರು ರಿವೈಂಡಿಂಗ್ ಮತ್ತು ಪಂಪ್ ಸೆಟ್ ರಿಪೇರಿ ತರಬೇತಿಯ ಸಮಾರೋಪ

Suddi Udaya

ಶಿಶಿಲ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಟೆಲಿಗ್ರಾಮ್‌ ಆಪ್‌ ಮೂಲಕ ಹಣ ವರ್ಗಾಹಿಸಿ ಮೋಸ: ಕುವೆಟ್ಟು ನಿವಾಸಿ ನುಪೈಲಾ ರಿಗೆ ರೂ. 6.95 ಲಕ್ಷ ವಂಚನೆ

Suddi Udaya

ಆರಂಬೋಡಿ : ಪಿಲ್ಲಂಬುಗೋಳಿ ಕಾಂತರಬೆಟ್ಟು ರಸ್ತೆಯನ್ನು ದುರಸ್ತಿಗೊಳಿಸುವಂತೆ ಗ್ರಾಮ ಪಂಚಾಯತ್ ಗೆ ಮನವಿ

Suddi Udaya

ಸೋಣಂದೂರು: ಸಬರಬೈಲು ಕುವ್ವತುಲ್ ಇಸ್ಲಾಮ್ ಯುವಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!