ವೇಣೂರು: ಗುಂಡೂರಿ ಗ್ರಾಮದ ಮನ್ನಾಲ ನಿವಾಸಿ ಪ್ರಗತಿಪರ ಕೃಷಿಕ ಚಂದಪ್ಪ ಪೂಜಾರಿ (63ವ) ಅಲ್ಪಕಾಲದ ಅಸೌಖ್ಯದಿಂದ ಆಸ್ಪತ್ರೆಯಲ್ಲಿ (ಮಾ 19) ಇಂದು ಬೆಳಗ್ಗಿನ ಜಾವ ನಿಧನರಾದರು.
ಮೃತರು ಪ್ರಗತಿಪರ ಕೃಷಿಕರಾಗಿ ಎಲ್ಲರ ಜೊತೆಯು ಒಳ್ಳೆಯ ಬಾಂಧವ್ಯವನ್ನು ಹೊಂದಿದ್ದರು.
ಮೃತರು ಪತ್ನಿ ವಸಂತಿ, ಓರ್ವ ಪುತ್ರ ನಿತೇಶ್ ಗುಂಡೂರಿ, ಓರ್ವೆ ಪುತ್ರಿ ನಿರೀಕ್ಷಾ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.













