May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ವೇಣೂರು ಮಹಾಲಿಂಗೇಶ್ವರ ದೇವಸ್ಥಾನ ಜಾತ್ರಾ ಮಹೋತ್ಸವದ ಪ್ರಯುಕ್ತ ಅನ್ನಛತ್ರಕ್ಕೆ ಶಂಕುಸ್ಥಾಪನೆ

ವೇಣೂರು: ಇತಿಹಾಸ ಪ್ರಸಿದ್ಧ ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ಮುಂಬರುವ ಜಾತ್ರಾ ಮಹೋತ್ಸವದ ಪ್ರಯುಕ್ತ ಅನ್ನಪ್ರಸಾದ ಸ್ವೀಕರಿಸಲು ತಾತ್ಕಾಲಿಕ ಅನ್ನಛತ್ರಕ್ಕೆ ಶಂಕುಸ್ಥಾಪನೆ ಮಾಡಲಾಯಿತು.

ವೇಣೂರು ಸೀಮೆಯ ಅರಸರಾದ ಡಾ. ಪದ್ಮಪ್ರಸಾದ್ ಅಜಿಲರು, ಎಕ್ಸೆಲ್ ವಿದ್ಯಾಸಂಸ್ಥೆಯ ಸ್ಥಾಪಕ ಸುಮಂತ್ ಕುಮಾರ್ ಜೈನ್ ಮತ್ತು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಶಂಕುಸ್ಥಾಪನೆಯನ್ನು ನೆರೆವೇರಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಜಯರಾಮ್ ಶೆಟ್ಟಿ ಮತ್ತು ಎಲ್ಲಾ ಸದಸ್ಯರು ಊರ ಪ್ರಮುಖರು ಉಪಸ್ಥಿತರಿದ್ದರು.

Related posts

ವೇಣೂರು ಗ್ರಾ.ಪಂ. ನಿಧಿ 1ರ ಶೇ.25 ರ ಅನುದಾನದಲ್ಲಿ ಪ.ಜಾತಿ/ ಪ.ಪಂಗಡ ಫಲಾನುಭವಿಗಳಿಗೆ ಚಯರ್ ವಿತರಣೆ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಹಿರಿಯ ಪಶುಪರೀಕ್ಷಕ ರಮೇಶ್ ಅಳದಂಗಡಿ ನೇಮಕ

Suddi Udaya

ಬೆಳ್ತಂಗಡಿ:ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಪ್ರತಿಭಾನ್ವಿತ ವಿದ್ಯಾರ್ಥಿ ಸಾವು

Suddi Udaya

ವಿಧಾನಪರಿಷತ್ತು ಉಪಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು

Suddi Udaya

ಉಜಿರೆಯಲ್ಲಿ ಶ್ರೀ ದುರ್ಗಾ ಎಂಟರ್ ಪ್ರೈಸಸ್ ಶುಭಾರಂಭ

Suddi Udaya

ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜ

Suddi Udaya
error: Content is protected !!